ಬಿರುಗಾಳಿಗೆ ಅಪಾರ ಹಾನಿ: ವ್ಯಕ್ತಿಗೆ ಗಾಯ


Team Udayavani, May 26, 2018, 5:40 PM IST

ray-2.jpg

ಮಾನ್ವಿ: ಗುರುವಾರ ರಾತ್ರಿ ಬೀಸಿದ ಬಿರುಗಾಳಿಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿದೆ. ತಾಲೂಕಿನ ಜಾನೇಕಲ್‌, ಅಮರಾವತಿ, ಹರವಿ, ಕೆ. ಗುಡದಿನ್ನಿ ಮತ್ತು ಕ್ಯಾಂಪ್‌, ಹಳ್ಳಿ ಹೊಸೂರು,
ಮಾಡಗಿರಿ, ಶ್ರೀನಿವಾಸ ಕ್ಯಾಂಪ್‌, ಬಲ್ಲಟಗಿ ಮತ್ತು ಸುತ್ತಲಿನ ಕ್ಯಾಂಪ್‌ಗ್ಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಭಾರಿ ಪ್ರಮಾಣದ ಆಸ್ತಿ ಹಾನಿಯಾಗಿದೆ. ಬೃಹತ್‌ ಮರಗಳು ರಸ್ತೆಗೆ ಉರುಳಿವೆ. ಟೀನ್‌ ಶೆಡ್‌, ಹುಲ್ಲಿನ ಬಣವಿ ಗಾಳಿಗೆ ಹಾರಿ ಹೋಗಿವೆ. ವಿದ್ಯುತ್‌ ಕಂಬಗಳು ಉರುಳಿವೆ.

ಪ್ರಾಣಾಪಾಯವಿಲ್ಲ: ತಾಲೂಕಿನಾದ್ಯಂತ ಗುರುವಾರ ರಾತ್ರಿ ಬಿರುಗಾಳಿ ಬೀಸಿದೆ. ಆದರೆ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಬಸವಣ್ಣ ಕ್ಯಾಂಪ್‌ನಲ್ಲಿ ಗಾಳಿಗೆ ತೂರಿ ಬಂದ ಟೀನ್‌ ಹೊಟ್ಟೆಗೆ ತಗುಲಿದ ಪರಿಣಾಮ ತಾಲೂಕಿನ ಗಟ್ಟಿಮಿಟ್ಟಿಕ್ಯಾಂಪ್‌ನ ವೀರೇಶ ಬಸವರಾಜ ಎನ್ನುವವರಿಗೆ ಸಣ್ಣ ಗಾಯವಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಸಲಾಗಿದ್ದು, ಇದನ್ನು ಹೊರತುಪಡಿಸಿದರೆ ಬಿರುಗಾಳಿಗೆ ಯಾವುದೇ ಪ್ರಣಾಪಾಯ ಹಾಗು ಜಾನುವಾರು ಪ್ರಣಾಪಾಯ ಸಂಭಿಸಿದ ವರದಿಯಾಗಿಲ್ಲ. 

ವಿದ್ಯುತ್‌ ವ್ಯತ್ಯಯ: ಬಿರುಗಾಳಿಗೆ ಹೆಚ್ಚಾಗಿ ಟೀನ್‌ ಶೆಡ್‌ಗಳು ಹಾಗೂ ವಿದ್ಯುತ್‌ ಕಂಬಗಳು ಬಿದ್ದಿವೆ. ವಿದ್ಯುತ್‌ ಕಂಬಗಳು ಉರಳಿದ ಪರಿಣಾಮ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ. ಗ್ರಾಮೀಣ ಜನರು ವಿದ್ಯುತ್‌ ಸಮಸ್ಯೆಯಿಂದಾಗಿ ತೀವ್ರ ಸಮಸ್ಯೆ ಎದುರಿಸವಂತಾಗಿದೆ. ಈ ಕುರಿತು ಜೆಸ್ಕಾಂ ಕಚೇರಿ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಜನರು ಆರೋಪಿಸುತ್ತಿದ್ದಾರೆ. ಇದಕ್ಕೆ ಜೆಸ್ಕಾಂನಲ್ಲಿ ಸಿಬ್ಬಂದಿ ಕೊರತೆಯುಂಟಾಗುತ್ತಿದೆ.

ಇದುವರೆಗೂ ಜೆಸ್ಕಾ ಅಧಿಕಾರಿಗಳು ಮಾತ್ರ ಯಾವುದೇ ಗ್ರಾಮಗಳಿಗೆ ಭೇಟಿ ನೀಡಿ ವಿದ್ಯುತ್‌ ಸಮಸ್ಯೆ ನಿವರಣೆಗೆ ಮುಂದಾಗಿಲ್ಲ.

ಭೇಟಿ: ಉಪ ತಹಶೀಲ್ದಾರ್‌ ಸಿದ್ದನಗೌಡ ಹಾಗೂ ಶಾಸಕ  ರಾಜಾವೆಂಕಟಪ್ಪ ನಾಯಕ ಅವರ ಸಹೋದರ ಮತ್ತು ಜೆಡಿಎಸ್‌ ಯುವ ಮುಖಂಡ ರಾಜಾರಾಮಚಂದ್ರ ನಾಯಕ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಬಿರುಗಾಳಿ ದುಷ್ಪರಿಣಾಮ ಪರಿಶೀಲಿಸಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.