ರೈತರಿಗೇ ಬೇಡವಾದ ಕಾಯ್ದೆ ಕೈಬಿಡಿ


Team Udayavani, Feb 7, 2021, 3:33 PM IST

farmers’ act

ರಾಯಚೂರು: ಕೃಷಿಯನ್ನು ನಂಬಿ ಬದುಕುವ ರೈತರಿಗೆ ಬೇಡವಾಗಿಡುವ ಮೂರು ಕಾಯ್ದೆಗಳ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದನಡೆ ಖಂಡನೀಯ. ಕೂಡಲೇ ಕಾಯ್ದೆಗಳನ್ನು ಹಿಂಪಡೆದು ರೈತರ ಹಿತ ಕಾಯಲಿ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಆಗ್ರಹಿಸಿದರು.

ಡಿಸಿ ಕಚೇರಿ ಎದುರಿನ ಉದ್ಯಾನದಲ್ಲಿ ರೈತ ಕಾರ್ಮಿಕ ವಿರೋಧಿ ಕೃಷಿ ಸಂಬಂಧಿ ಸಿ ಕಾಯ್ದೆಗಳ ಹಾಗೂ ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರಚಾರ ಜಾಥಾದ ಸಮಾರೋಪಸಮಾರಂಭದ ಬಹಿರಂಗ ಸಭೆಯಲ್ಲಿ  ಮಾತನಾಡಿದರು. ಕಾಯ್ದೆಗಳು ರೈತ ವಿರೋಧಿ ಯಾಗಿದ್ದು, ಕೃಷಿ ಕ್ಷೇತ್ರಕ್ಕೆಮಾರಕವಾಗಿವೆ. ಯಾವುದೇ ಕಾರಣಕ್ಕೂ  ಜಾರಿ ಮಾಡದಂತೆ ಆಗ್ರಹಿಸಿ ದೆಹಲಿ ಎರಡು ತಿಂಗಳಿಂದ ಹೋರಾಟ ನಡೆಸಲಾಗುತ್ತಿದೆ. ಈ ಕಾಯ್ದೆಗಳಿದ ದೊಡ್ಡ ವರ್ತಕರು, ಬಂಡವಾಳಶಾಹಿಗಳಿಗೆ ಅನುಕೂಲವಾಗಲಿದೆ ಎಂದು ದೂರಿದರು.

ಕೆಪಿಆರ್‌ಎಸ್‌ನ ರಾಜ್ಯ ಕಾರ್ಯದರ್ಶಿ ಬಸವರಾಜ ಮಾತನಾಡಿ, ಕೇಂದ್ರ ಸರ್ಕಾರ ಹಠಮಾರಿತನ ಬಿಟ್ಟು ರೈತರ ನೆರವಿಗೆ ಬರಲಿ. ಸರ್ವಾ ಧಿಕಾರ ಧೋರಣೆಯಿಂದ ಬಡವರು, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕೃಷಿ ಕಾಯ್ದೆ ಹಿಂಪಡೆಯುವ ಆಶ್ವಾಸನೆ ನೀಡುತ್ತಿಲ್ಲ. ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ:ಹೊನಗುಂಟಿ ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ

ಕೆಪಿಆರ್‌ಎಸ್‌ನ ರಾಜ್ಯ ಕಾರ್ಯದರ್ಶಿ ಚಂದ್ರಪ್ಪ ಹೊಸಕೇರಾ, ಸಹಕಾರ್ಯದರ್ಶಿ ದಾವಲ್‌ಸಾಬ್‌ ನದಾಫ್‌, ಜಾಥಾ ಸಂಚಾಲಕ ಶರಣಪ್ಪ ಮಮ್‌ಶೆಟ್ಟಿ, ಕೂಲಿಕಾರರ ಸಂಘದ ಜಿಲ್ಲಾ ಸಂಚಾಲಕ ಕರಿಯಪ್ಪ ಹಚ್ಚೊಳ್ಳಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಚ್‌.ಪದ್ಮಾ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ, ಡಿ.ಎಸ್‌. ಶರಣಬಸವ, ಜಿಲ್ಲಾಧ್ಯಕ್ಷೆ ವರಲಕ್ಷ್ಮಿ, ದೇವದಾಸಿ ಮಹಿಳಾ ವಿಮೋಚನಾ ಸಂಘದ ಜೆ.ತಾಯಮ್ಮ, ಎಸ್‌ ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್‌ ಮೀರಾಪೂರ, ವಿಮಾ ನೌಕರರ ಸಂಘದ ಅಧ್ಯಕ್ಷ ಎಂ.ಶರಣಗೌಡ, ಸದಸ್ಯರಾದ ಎಂ.ರವಿ, ಶ್ರೀಧರ್‌, ಕೆಪಿಆರ್‌ಎಸ್‌ನ ಡಿ.ವೀರನಗೌಡ, ಮಾರೆಪ್ಪ ಹರವಿ, ಪ್ರವೀಣರೆಡ್ಡಿ ಗುಂಜಹಳ್ಳಿ, ರಂಗಮ್ಮ ಅನ್ವಾರ ಇದ್ದರು. ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ಎದುರಿನ ಉದ್ಯಾನವನದವರೆಗೆ ರ್ಯಾಲಿ ನಡೆಸಿ ಬಳಿಕ ಬಹಿರಂಗ ಸಭೆ ನಡೆಸಲಾಯಿತು

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.