ರೈತರಿಗೆ ವಾತಾವರಣ ವೈಪರೀತ್ಯ ಅರಿವು ಅಗತ್ಯ: ಡಾ| ಸಾಲಿಮಠ


Team Udayavani, Jan 9, 2018, 2:54 PM IST

raya-3.jpg

ರಾಯಚೂರು: ಇತ್ತೀಚಿನ ದಿನಗಳಲ್ಲಿ ವಾತವಾರಣದ ವೈಪರೀತ್ಯದಿಂದ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅನಾನುಕೂಲ ಗಳಾಗುತ್ತಿದೆ. ಈ ಬಗ್ಗೆ ರೈತರು ಅರಿತುಕೊಳ್ಳುವ ಅಗತ್ಯವಿದೆ ಎಂದು ಕೃಷಿ ವಿವಿ ಕುಲಪತಿ ಡಾ| ಪಿ.ಎಂ.ಸಾಲಿಮಠ
ಹೇಳಿದರು.

ನಗರದ ಕೃಷಿ ವಿವಿ ಸಭಾಂಗಣದಲ್ಲಿ ವಿಸ್ತರಣಾ ನಿರ್ದೇಶನಾಲಯ, ಕೇಂದ್ರ ಸರ್ಕಾರದ ಕೇಂದ್ರ ಸಹಕಾರ ಮತ್ತು ರೈತರ ಕ್ಷೇಮಾಭಿವೃದ್ಧಿ ಸಹಯೋಗದಲ್ಲಿ ಹಮ್ಮಿಕೊಂಡ ವಾತಾವರಣ ವೈಪರೀತ್ಯ ಹಾಗೂ ಅದಕ್ಕೆ ಕಾರಣಗಳು, ಪರಿಣಾಮಗಳು ಮತ್ತು ಪರಿಹಾರೋಪಾಯಗಳು ಕುರಿತ ಎಂಟು ದಿನಗಳ ರಾಷ್ಟ್ರೀಯ ತರಬೇತಿ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಯಾವುದೇ ಬೆಳೆ ಬೆಳೆಯಲು ಅಲ್ಲಿನ ವಾತಾನುಕೂಲ ಅತ್ಯಗತ್ಯ. ಆದರೆ, ಅದಕ್ಕೆ ತಕ್ಕಂತೆ ಬೆಳೆ ಬೆಳೆದಾಗ ಮಾತ್ರ
ಅನುಕೂಲವಾಗಲಿದೆ. ಇಲ್ಲವಾದರೆ ರೈತರು ನಷ್ಟದ ಭೀತಿ ಎದುರಿಸಬೇಕಾಗುತ್ತದೆ. ಹೀಗಾಗಿ ರೈತರಿಗೆ  ತಾನುಕೂಲದ
ಮಾಹಿತಿ ನೀಡಬೇಕು. ಈ ಬಗ್ಗೆ ಅರಿವು ಮೂಡಿಸುವಲ್ಲಿ ಈ ತರಬೇತಿಯು ಅತಿ ಮುಖ್ಯ. ಅದರಲ್ಲೂ ವಿಸ್ತರಣಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೆ ಇದರ ಪ್ರಾಮುಖ್ಯತೆ ಅತ್ಯಮೂಲ್ಯ ಎಂದರು.

ಸಂಶೋಧನಾ ನಿರ್ದೇಶಕ ಡಾ| ಐ. ಶಂಕರಗೌಡ ಮಾತನಾಡಿ, ವಾತಾವರಣ ವೈಪರೀತ್ಯ ತಡೆಯುವ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳನ್ನು ಸಂಶೋಧನೆ ಮೂಲಕ ಮಾಡುವುದು ಅತ್ಯವಶ್ಯಕ. ವ್ಯತಿರಿಕ್ತ ವಾತಾವರಣವಿದ್ದರೆ ರೈತರು ನಷ್ಟ ಎದುರಿಸಬೇಕಾಗುತ್ತದೆ. ಅದರಿಂದ ಬಚಾವಾಗುವ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದರು.

ನಿರ್ದೇಶಕ ಡಾ| ಎ.ಜಿ. ಶ್ರೀನಿವಾಸ ಪ್ರಾಸ್ತಾವಿಕ ಮಾತನಾಡಿ, ಎಂಟು ದಿನಗಳ ತರಬೇತಿ ಕಾರ್ಯಾಗಾರದಲ್ಲಿ 32 ವಿಷಯ ತಜ್ಞರಿಂದ ಭೋದನೆ ನೀಡಲಾಗುವುದು. ಒಂದು ದಿನ ಅಂತಾರಾಷ್ಟ್ರೀಯ ಸಂಸ್ಥೆಗಳು ಹೈದರಾಬಾದ್‌ನಲ್ಲಿ ಕ್ಷೇತ್ರ ಭೇಟಿ ಮಾಡಲಾಗುವುದು. ತರಬೇತಿಗೆ ರಾಜ್ಯದಿಂದ 10, ದೆಹಲಿಯಿಂದ ಮೂವರು, ತೆಲಂಗಾಣದಿಂದ ಮೂವರು, ತಮಿಳುನಾಡಿನಿಂದ ಇಬ್ಬರು ಶಿಬಿರಾರ್ಥಿಗಳು ಭಾಗವಹಿಸುವರು ಎಂದು ಹೇಳಿದರು.

ಡಾ| ಎ.ಎಸ್‌.ಹಳೇಪ್ಯಾಟಿ, ಡಾ| ಎಂ. ಭೀಮಣ್ಣ ಮಾತನಾಡಿದರು. ಡಾ| ಎಸ್‌.ಕೆ.ಮೇಟಿ ಅಧ್ಯಕ್ಷತೆ ವಹಿಸಿದ್ದರು. ಸಹ ತರಬೇತಿ ನಿರ್ದೇಶಕ ಡಾ| ಅಶೋಕ ಜೆ., ಡಾ| ಶ್ರೀವಾಣಿ ಜಿ.ಎನ್‌., ಡಾ| ಎಸ್‌.ಜಿ. ಹಂಚಿನಾಳ, ಡಾ| ಅಶ್ವಥ್‌ ನಾರಾಯಣ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.