ದೊಡ್ಡ ಮೊತ್ತದ ನೋಟು ಕಂಡರೆ ಭಯ!


Team Udayavani, Jul 19, 2017, 3:06 PM IST

19-RAI-2.gif

ಲಿಂಗಸುಗೂರು: ಪಟ್ಟಣ ಹಾಗೂ ತಾಲೂಕಿನಲ್ಲಿ ಇತ್ತೀಚೆಗೆ 2000 ರೂ. ಮುಖಬೆಲೆಯ ನಕಲಿ ನೋಟುಗಳ ಚಲಾವಣೆ ಹೆಚ್ಚಿದ್ದು, ಜನ ದೊಡ್ಡ ಮೊತ್ತದ ನೋಟು ಕಂಡರೆ ಸಂಶಯದಿಂದ ನೋಡುವಂತಾಗಿದೆ.

ನಕಲಿ ನೋಟುಗಳ ಹಾವಳಿಗೆ ಬ್ರೇಕ್‌ಹಾಕಲು ಕೇಂದ್ರ ಸರಕಾರ 2016ರ ನ. 8ರಂದು 500 ಮತ್ತು 1000 ರೂ. ಮುಖಬೆಲೆಯ ನೋಟುಗಳ ಚಲಾವಣೆ ನಿಷೇಧಿಸಿತ್ತು. ಆಮೇಲೆ 2000 ಹಾಗೂ 500 ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಿದ್ದರೂ ನಕಲಿ ನೋಟುಗಳ ಹಾವಳಿ ಹೆಚ್ಚಿದೆ. ನೋಟ್‌ ಬ್ಯಾನ್‌  ಸಂಕಷ್ಟ ಅನುಭವಿಸಿದ್ದ ಜನರೀಗ ನಕಲಿ ನೋಟುಗಳಿಗೆ ಭಯ ಪಡುವಂತಾಗಿದೆ. ತಾಲೂಕಿನಲ್ಲಿ ಇತ್ತೀಚೆಗೆ 2000 ರೂ. ಮುಖಬೆಲೆಯ ನಕಲಿ ನೋಟುಗಳು ಎಗ್ಗಿಲ್ಲದೆ ಚಲಾವಣೆ ಆಗುತ್ತಿವೆ. ದೊಡ್ಡ
ಮೊತ್ತದ ನೋಟುಗಳನ್ನು ನೀಡಿದರೆ ಸ್ವೀಕರಿಸಲು ಜನ ಹಿಂದೆ-ಮುಂದೆ ನೋಡುತ್ತಾರೆ. ಜನನಿಬಿಡ ಪ್ರದೇಶಗಳಲ್ಲಿ ವ್ಯಾಪಾರ- 
ವಹಿವಾಟು ಜೋರಾಗಿರುವುದರಿಂದ ಎಷ್ಟೇ ಎಚ್ಚರಿಕೆ ವಹಿಸಿದರೂ ನಕಲಿ ನೋಟುಗಳ ಹಾವಳಿ ತಡೆಗಟ್ಟುವುದು ಸಾಧ್ಯವಾಗಿಲ್ಲ.
ನೋಟಿನ ಕಂತೆಗಳ ಮಧ್ಯೆ ಐದಾರು ನಕಲಿ ನೋಟುಗಳು ಸೇರಿರುತ್ತವೆ. ಇಂತಹ ನೋಟುಗಳು ಬಂದಾಗ ಸುಮ್ಮನೆ ಇಲ್ಲದ
ಕಿರಿಕಿರಿ ಏಕೆಂದು ವರ್ತಕರು ಅವುಗಳನ್ನು ಹರಿದು ಹಾಕುತ್ತಿದ್ದಾರೆ.

ಕಲರ್‌ ಝರಾಕ್ಸ್‌: ಪಟ್ಟಣದ ವರ್ತಕರೊಬ್ಬರು 1 ಲಕ್ಷ ರೂ.ಗಳನ್ನು ಬ್ಯಾಂಕ್‌ಗೆ ತುಂಬಲು ಹೋದಾಗ 2000 ಮುಖಬೆಲೆಯ ಎರಡು ಕಲರ್‌ ಝೆರಾಕ್ಸ್‌ ಮಾಡಿದ ನೋಟುಗಳು ಪತ್ತೆಯಾಗಿವೆ. ಕೆಲವರು ಇದನ್ನೇ ದಂಧೆಯಾಗಿ ಮಾಡಿಕೊಂಡು, ಚಲಾವಣೆಗೆ ವ್ಯವಸ್ಥಿತ
ಸಂಚು ರೂಪಿಸಿದ್ದಾರೆ. ಇದರಿಂದ ಅಮಾಯಕರು ಸಂಕಷ್ಟ ಸಂಕಷ್ಟ  ಅನುಭವಿಸುವಂತಾಗಿದೆ. ಇಂತಹ ನೋಟುಗಳು ಬಂದರೆ ಜನತೆ ಪೊಲೀಸರಿಗೆ ಮಾಹಿತಿ ನೀಡಬೇಕು. ನಕಲಿ ನೋಟುಗಳ ಹಾವಳಿ ತಡೆಗೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.