Raichur; ಅಭಿವೃದ್ಧಿ ಬಿಟ್ಟು ಡಿಸಿಎಂಗಾಗಿ ಕಚ್ಚಾಟ ಸರಿಯಲ್ಲ: ಎಚ್.ವಿಶ್ವನಾಥ್


Team Udayavani, Jan 12, 2024, 12:52 PM IST

ಅಭಿವೃದ್ಧಿ ಬಿಟ್ಟು ಡಿಸಿಎಂಗಾಗಿ ಕಚ್ಚಾಟ ಸರಿಯಲ್ಲ: ಎಚ್.ವಿಶ್ವನಾಥ್

ರಾಯಚೂರು: ಜನ ಕಾಂಗ್ರೆಸ್ ನವರಿಗೆ ಅಧಿಕಾರ ಕೊಟ್ಟಿದ್ದಾರೆ. ಒಬ್ಬರು ಸಿಎಂ, ಡಿಸಿಎಂ ಮಾಡಲಾಗಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ಡಿಸಿಎಂಗಾಗಿ ಈ ರೀತಿ ಕಚ್ಚಾಡುವುದು ಸರಿಯಲ್ಲ ಎಂದು ಎಂಎಲ್ ಸಿ ಎಚ್.ವಿಶ್ವನಾಥ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಡಿಸಿಎಂ ಸಂವಿಧಾನ ಬದ್ದ ಹುದ್ದೆಯಲ್ಲ. ಸಚಿವರು ತಮ್ಮ ತಮ್ಮ ಕೆಲಸಗಳನ್ನು ಮಾಡಿ ಜನರ ನಂಬಿಕೆ ಉಳಿಸಿಕೊಳ್ಳಲಿ ಎಂದರು.

ನಾನು ಯಾವ ಪಕ್ಷದಲ್ಲೂ ಇಲ್ಲ. ನಾನು ಸ್ವತಂತ್ರ ವ್ಯಕ್ತಿ. ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ನಾನು ಪ್ರಗತಿಯ ಪರವಾಗಿರುವ ಪಕ್ಷದ ಜತೆಗಿರುತ್ತೇನೆ ಎಂದರು.

ಇದನ್ನೂ ಓದಿ:Road mishap: ರಸ್ತೆ ಅಪಘಾತದಲ್ಲಿ ಪತ್ರಿಕಾ ಪ್ರಸರಣ ವಿಭಾಗದ ಮ್ಯಾನೇಜರ್‌ ದುರ್ಮರಣ

ಕಾಂತರಾಜ್ ಸಮೀಕ್ಷಾ ವರದಿ ಜಾರಿಗೆ ಬರಬೇಕು. ಇದಕ್ಕೆ ಮುಂದುವರಿದು ಜಾತಿಗಳು ಅಡ್ಡಿಯಾಗಬಾರದು. ವಿರೋಧ ಮಾಡಲು ಜಾತಿಗಣತಿ ಯಾರು ನೋಡಿದ್ದಾರೆ? ಹಾವನೂರು ವರದಿ ಬಂದಾಗಲೂ ಇದೇ ರೀತಿ ವಿರೋಧವಾಗಿತ್ತು. ಆದರೆ ಅದು ಜಾರಿಯಾಯಿತು. ಕಾಂತರಾಜ್ ಸಮೀಕ್ಷೆಯನ್ಮು ಸಿಎಂ ಸ್ವೀಕರಿಸಿ ಜನರ ಬಳಿಗೆ ಒಯ್ಯಲಿ ಎಂದು ಸರ್ಕಾರಕ್ಕೆ ಆಗ್ರಹಪಡಿಸುತ್ತೇವೆ. ಯಾರು ಸಮೀಕ್ಷೆ ನೋಡದೆ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದರು.

ವಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮೀಕ್ಷೆ ನೋಡಿದ್ದರಾ? ಸುಮ್ಮನೆ ಯಾಕೆ ವಿರೋಧ ಮಾಡುತ್ತಿದ್ದಾರೆ. ಅಂದರೆ ಸಮೀಕ್ಷೆ ಸರಿ ಇಲ್ಲವೇ? ಅನಾವಶ್ಯಕವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಶ್ರೀರಾಮ ಇಡೀ ಭಾರತೀಯರ ರಾಮ. ಬಿಜೆಪಿಗೆ ಮಾತ್ರ ಸೀಮಿತವಲ್ಲ. ಶಂಕರಾಚಾರ್ಯರ ಶಿಷ್ಯಂದಿರೇ ಹೇಳುತ್ತಿದ್ದಾರೆ ,ಅದು ಪೂರ್ಣಗೊಳ್ಳದೆ ಉದ್ಘಾಟನೆ ಸರಿಯಲ್ಲ ಎಂದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.