ರಾಯಚೂರು: ತಾಂತ್ರಿಕ ದೋಷದಿಂದ ವೈಟಿಪಿಎಸ್ ಟ್ರಾನ್ಸಫಾರ್ಮರ್ ನಲ್ಲಿ ಬೆಂಕಿ
Team Udayavani, Sep 4, 2020, 12:39 PM IST
ರಾಯಚೂರು: ವೈಟಿಪಿಎಸ್ ನಲ್ಲಿ ಗುರುವಾರ ತಡರಾತ್ರಿ ತಾಂತ್ರಿಕ ದೋಷದಿಂದ ಲಕ್ಷಾಂತರ ರೂ. ಮೌಲ್ಯದ ಟ್ರಾನ್ಸ್ ಫಾರಂ ಸುಟ್ಟಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ವೈಟಿಪಿಎಸ್ ನ ಒಂದನೇ ಘಟಕವನ್ನು ಇತ್ತೀಚೆಗೆ ಆರಂಭಿಸಲಾಗಿತ್ತು. ಎರಡನೇ ಘಟಕವನ್ನು ಆರಂಭಿಸುವ ಕಾರ್ಯ ನಡೆದಿತ್ತು. ಆಗ ಹೆಚ್ಚಿನ ಒತ್ತಡ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಬೆಂಕಿ ಹೊತ್ತಿ ಉರಿದಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ವೈಟಿಪಿಎಸ್ನ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಯಿಸಿ ಅಗ್ನಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಾಂತ್ರಿಕ ಶಾಖೆಯ ಇಂಜಿನಿಯರ್ ಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ