ಮಾನ್ವಿಯ ಅಗರಬತ್ತಿ ಅಂಗಡಿಯಲ್ಲಿ ಅಗ್ನಿ ಅವಘಡ: ಅಪಾರ ನಷ್ಟ
Team Udayavani, Nov 26, 2021, 8:54 AM IST
ಮಾನ್ವಿ: ಪಟ್ಟಣದ ಪಂಪಾ ಕಾಂಪ್ಲೆಕ್ಸ್ ನಲ್ಲಿನ ಶ್ರೀ ಸಾಯಿ ಅಗರಬತ್ತಿ ಅಂಗಡಿಯಲ್ಲಿ ಗುರುವಾರ ರಾತ್ರಿ ಆಕಸ್ಮಿಕ ಬೆಂಕಿ ಸಂಭವಿಸಿ ಅಪಾರ ಪ್ರಮಾಣದ ನಷ್ಟವಾಗಿದೆ.
ಬೆಂಕಿ ಕೆನ್ನಾಲಿಗೆ ಸುತ್ತಲೂ ಹರಡಿದ ಪರಿಣಾಮ ಭಾರೀ ಆತಂಕ ಎದುರಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಅಕ್ಕಪಕ್ಕದ ವಾಣಿಜ್ಯ ಮಳಿಗೆಗಳಿಗೆ ಬೆಂಕಿ ವ್ಯಾಪಿಸದಂತೆ ರಾತ್ರಿಯಿಡಿ ಶ್ರಮಿಸಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ:ಉಡುಪಿಗೆ ಬರುವ ಪ್ರವಾಸಿಗರಿಗೆ ಗುಡ್ ನ್ಯೂಸ್: “ವರ್ಚುವಲ್ ಟೂರ್’ ವಿನೂತನ ಪರಿಕಲ್ಪನೆ
ಅಗ್ನಿಶಾಮಕ ದಳದ ಸಹಾಯಕ ಅಧಿಕಾರಿ ಹಾಜಿ ಮಿಯಾ ನೇತೃತ್ವದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಇಡೀ ರಾತ್ರಿ ಕೆಲಸ ಮಾಡಿದೆ. ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಬೇರೆ ಅಂಗಡಿಗಳಿಗೆ ಯಾವುದೇ ಹಾನಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!