ಹಗಲುವೇಷ ಕಲಾವಿದ ಜಂಬಣ್ಣರಿಗೆ ಜಾನಪದ ಪ್ರಶಸ್ತಿ


Team Udayavani, Jan 5, 2021, 1:22 PM IST

rc-tdy-1

ರಾಯಚೂರು: ಜಿಲ್ಲೆಯ ಹಗಲುವೇಷ ಕಲಾವಿದರಾದ ಜಂಬಣ್ಣ ಹಸಮಕಲ್‌ ಅವರನ್ನು ಕರ್ನಾಟಕ ಜಾನಪದಅಕಾಡೆಮಿಯ 2020ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಐದು ದಶಕಗಳಿಂದ ಹಗಲು ವೇಷ ಕಲಾವಿದರಾಗಿರುವ ಜಂಬಣ್ಣ ಅವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್‌ ಗ್ರಾಮದ ನಿವಾಸಿಯಾಗಿರುವ ಜಂಬಣ್ಣ ಅವರು, ಕಳೆದ 48 ವರ್ಷಗಳಿಂದ ಹಗಲು ವೇಕಲಾವಿದರಾಗಿ ದುಡಿಯುತ್ತಿದ್ದಾರೆ. ಜಾನಪದ ಕಲೆಯಲ್ಲಿಹಗಲುವೇಷಕ್ಕೂ ವಿಶೇಷ ಸ್ಥಾನಮಾನ ಹೊಂದಿದೆ.

ಹಗಲುವೇಷ ಕಲಾವಿದ ಜಂಬಣ್ಣ ಅವರು ಜಿಲ್ಲೆಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರದರ್ಶನ ನೀಡಿ ಖ್ಯಾತಿಗಳಿಸಿದ್ದಾರೆ. ಪಕ್ಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜ.1,1957ರಲ್ಲಿ ಶಂಕರಪ್ಪ, ಮಾರೆಮ್ಮ ದಂಪತಿಗೆ ಜನಿಸಿದ ಜಂಬಣ್ಣ ತಮ್ಮ 14 ನೇ ವಯಸ್ಸಿನಿಂದಲೆಯೇ ಅಲೆಮಾರಿ ಬುಡಗಟ್ಟು ಕಲಾವಿದರಾಗಿ ತಮ್ಮ ತಾವು ತೊಡಗಿಸಿಕೊಂಡಿದ್ದಾರೆ.

ಹಗಲು ವೇಷದಲ್ಲಿ ಬಸ್ಮಾಸುರ, ದ್ರೌಪದಿ, ರಾವಣ, ರಾಮ, ಭೀಮ, ದುರ್ಯೋಧನ ಪಾತ್ರಗಳಲ್ಲಿ ಅಭಿನಯಿಸಿ ಅನೇಕ ಕಡೆಗಳಲ್ಲಿ ಪ್ರದರ್ಶನ ಮಾಡಿದ್ದಾರೆ.ಜಂಬಣ್ಣ ಕೇವಲ ಗಾಯನ, ಹಗಲು ವೇಷವಷ್ಟೇ ಅಲ್ಲ ಸಂಗೀತ ವಾದ್ಯಗಳಾದ ಹಾರೊ¾àನಿಯಂ, ತಬಲ, ತಾಳ ಹಾಗೂ ಮತ್ತಿತರ ವಾದ್ಯಗಳನ್ನು ಸಹ ನುಡಿಸುವ ಕಲೆ ಹೊಂದಿದ್ದಾರೆ.

ಹಗಲುವೇಷ ಕಲಾವಿದನಾಗಿರುವ ನಾನು ಕಳೆದ 48 ವರ್ಷಗಳಿಂದಲೂ ಅನೇಕ ಕಲಾಪ್ರದರ್ಶನ ನೀಡಲಾಗಿದೆ. ಈಗ ಕರ್ನಾಟಕಜಾನಪದ ಅಕಾಡೆಮಿಯು ನನ್ನ  ಕಲೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಸಂಸತ ತಂದಿದೆ. ಜಂಬಣ್ಣ ಹಸಮಕಲ್‌,ಹಗಲುವೇಷ ಹಿರಿಯ ಕಲಾವಿದ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.