ಜೆಸಾಂ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ಕಾಯ


Team Udayavani, Oct 7, 2017, 4:39 PM IST

ray-2.jpg

ರಾಯಚೂರು: ಲೋಪದೋಷದಿಂದ ಕೂಡಿರುವ ಹೊಸ ಮೀಟರ್‌ಗಳನ್ನು ಅಳವಡಿಸಿದ್ದಲ್ಲದೇ, ಗ್ರಾಹಕರು
ವಿದ್ಯುತ್‌ ಬಳಕೆಗಿಂತಲೂ ಅಧಿಕ ಬಿಲ್‌ ಹಣ ವಸೂಲಿ ಮಾಡುತ್ತಿರುವ ಜೆಸ್ಕಾಂ ವಿರುದ್ಧ ಕ್ರಮ ಕೈಗೊಳ್ಳಬೇಕು
ಎಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನ ಬಣ) ಕಾರ್ಯಕರ್ತರು ಒತ್ತಾಯಿಸಿದರು.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ನಗರದ ಕೊಳಚೆ ಪ್ರದೇಶಗಳಾದ ಸಿಯಾತಲಾಬ್‌, ಎಲ್‌ಬಿಎಸ್‌ ನಗರ, ಚಂದ್ರಬಂಡಾ ರಸ್ತೆಯಲ್ಲಿರುವ ಹಳೇ ಮತ್ತು ಹೊಸ ಆಶ್ರಯ ಕಾಲನಿ, ನವಾಬಗಡ್ಡ, ಹರಿಜನವಾಡ ಸೇರಿ ಇನ್ನಿತರ
ಬಡಾವಣೆಗಳಲ್ಲಿ ವಿದ್ಯುತ್‌ ಬಳಕೆಗಿಂತ ಅಧಿಕವಾಗಿ ಬಿಲ್‌ ಹಾಕಲಾಗುತ್ತಿದೆ. ಕೂಲಿ ನಂಬಿ ಬಾಳುವ ಈ ಜನರಿಗೆ ಇದರಿಂದ ಅನಗತ್ಯ ಹೊರೆಯಾಗುತ್ತಿದೆ ಎಂದು ದೂರಿದರು.

ಹಳೇ ಮೀಟರ್‌ ಬದಲಿಗೆ ಲೋಪದೋಷಗಳಿಂದ ಕೂಡಿದ ಹೊಸ ಮೀಟರ್‌ಗಳನ್ನು ಅವೈಜ್ಞಾನಿಕವಾಗಿ
ಅಳವಡಿಸುತ್ತಿದ್ದಾರೆ. ಹೊಸ ಮೀಟರ್‌ ಅಳವಡಿಕೆಯಲ್ಲಿ ತಾಂತ್ರಿಕ ದೋಷಗಳನ್ನು ಗಮನಿಸಬೇಕಾದ
ಇಂಜಿನಿಯರ್‌ ಖಾಸಗಿಯವರಿಗೆ ಗುತ್ತಿಗೆ ನೀಡುತ್ತಿದ್ದಾರೆ.

ಪ್ರತಿ ತಿಂಗಳು ವಿದ್ಯುತ್‌ ಬಿಲ್‌ ಗಳನ್ನು ನೀಡದೇ ಮೀಟರ್‌ ರೀಡರ್‌ ಗಳನ್ನು ನೀಡಿ ಬಡವರಿಗೆ ಸಮಸ್ಯೆ
ಸಿಲುಕುವಂತೆ ಮಾಡುತ್ತಿದ್ದಾರೆ. ಈ ಕೂಡಲೇ ಗ್ರಾಹಕರಿಗೆ ಆಗಿರುವ ಅನ್ಯಾಯ ಸರಿಪಡಿಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಖಲೀಲ್‌ ಪಾಷಾ, ಜಿಲ್ಲಾ ಉಪಾಧ್ಯಕ್ಷ ಬಂದೇನವಾಜ್‌, ಮೆಹಬೂಬ್‌ ಪಟೇಲ್‌, ಮೋಹಿನ್‌ ಖಾನ್‌, ಹಾಲಿ ಮಸ್ತಾನ್‌, ಸೈಯದ್‌ ಫಾರೂಕ್‌, ತಾಹೀರ್‌ ಪಾಷಾ, ರಾಜು, ಅಂಜಿ, ಶೇಖ್‌ ಫಾರೂಕ್‌ ಇತರರಿದ್ದರು.

ಟಾಪ್ ನ್ಯೂಸ್

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.