ಮೂರು ವರ್ಷದಿಂದ ಸಿಕ್ಕಿಲ್ಲ ಶವ ಸಂಸ್ಕಾರ ಹಣ


Team Udayavani, Dec 19, 2020, 6:03 PM IST

ಮೂರು ವರ್ಷದಿಂದ ಸಿಕ್ಕಿಲ್ಲ ಶವ ಸಂಸ್ಕಾರ ಹಣ

ದೇವದುರ್ಗ: ರಾಷ್ಟ್ರೀಯ ಭದ್ರತಾ ಯೋಜನೆಯ ನೂರಾರು ಫಲಾನುಭವಿಗಳಿಗೆ ಮೂರುವರ್ಷದಿಂದ ಅನುದಾನ ವಿಳಂಬವಾಗಿದ್ದು, ಜನ ಕಚೇರಿಗೆ ಅಲೆದಾಡುವುದು ತಪ್ಪಿಲ್ಲ.

ಕಳೆದ  2017 ರಿಂದ ರಾಷ್ಟ್ರೀಯ ಭದ್ರತಾ ಯೋಜನೆಯ ಶವ ಸಂಸ್ಕಾರ 5 ಸಾವಿರ ರೂ. ರಾಷ್ಟ್ರೀಯ ಭದ್ರತಾ ಯೋಜನೆ 20 ಸಾವಿರ ರೂ. ಅನುದಾನಕ್ಕೆ ಪಲಾನುಭವಿಗಳು ಕಚೇರಿಗೆ ಅಲೆಯುವುದು ನಿಂತಿಲ್ಲ.

ನೂರಾರು ಫಲಾನುಭವಿಗಳು: ರಾಷ್ಟ್ರೀಯ ಭದ್ರತಾ ಯೋಜನೆ ಅಡಿಯಲ್ಲಿ 20 ಸಾವಿರ ರೂ. ಸಹಾಯಧನ ಸೌಲಭ್ಯ ಪಡೆಯುವ ನೂರಾರು ಕುಟುಂಬದ ಫಲಾನುಭವಿಗಳು ಸೌಲಭ್ಯಕ್ಕಾಗಿ ತಹಶೀಲ್‌ ಕಚೇರಿಗೆ ಅಲೆದಾಡುವಂತಾಗಿದೆ.ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದಫಲಾನುಭವಿಗಳು 2017ರಿಂದ 20 ಸಾವಿರ ರೂ. ಸಹಾಯಧನಕ್ಕೆ ಕಚೇರಿಗೆ ತಪ್ಪದ ಅಲೆದಾಟ.2018 ರಿಂದ ಪರಿಶಿಷ್ಟ ಪಂಗಡ ಸಮುದಾಯದ140 ಕುಟುಂಬದ ಫಲಾನುಭವಿಗಳು ದಿನವಿಡೀ ಕಚೇರಿಗೆ ಅಲೆಯುತ್ತಿದ್ದಾರೆ.

2017ರಿಂದ ಪರಿಶಿಷ್ಟ ಜಾತಿ 186, ಸಾಮಾನ್ಯವರ್ಗದ 148 ಫಲಾನುಭವಿಗಳಿಗೆ ಇಲ್ಲಿವರೆಗೆ20ಸಾವಿರ ರೂ. ಅನುದಾನ ಮಂಜೂರಾಗಿಲ್ಲ. ಅದರಂತೆ 140 ಪರಿಶಿಷ್ಟ ಪಂಗಡ ವರ್ಗದ ಸಮುದಾಯ ಕುಟುಂಬದ ಫಲಾನುಭವಿಗಳಿಗೆಸಹಾಯಧನ ಪೂರೈಕೆಯಲ್ಲಿ ವಿಳಂಬವಾಗಿದೆ.

ಶವ ಸಂಸ್ಕಾರ 5 ಸಾವಿರ ರೂ.: ಕುಟುಂಬದಲ್ಲಿ ಮೃತಟ್ಟಿರುವ ವ್ಯಕ್ತಿಗೆ ಶವ ಸಂಸ್ಕಾರ ಮಾಡಲು ರಾಜ್ಯ ಸರಕಾರ 5 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ ಎರಡ್ಮೂರು ವರ್ಷಗಳಿಂದಮೃತಪಟ್ಟಿರುವ ಕುಟುಂಬದ ಫಲಾನುಭವಿಗಳಿಗೆ 5 ಸಾವಿರ ರೂ. ಪ್ರೋತ್ಸಾಹಧನ ಬಾರದ ಹಿನ್ನೆಲೆ ನಿತ್ಯ ಕಚೇರಿಗೆ ಅಲೆದಾಡುವಂತ ಸ್ಥಿತಿ ಬಂದೊದಗಿದೆ. ರಾಷ್ಟ್ರೀಯ ಭದ್ರತಾ ಯೋಜನೆ ಅಡಿಯಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ 20ಸಾವಿರ ರೂ. ಶವ ಸಂಸ್ಕಾರಕ್ಕೆ 5 ಸಾವಿರ ರೂ. ಸಹಾಯ ಧನ ರಾಜ್ಯ ಸರಕಾರ ನೀಡಲಾಗುತ್ತಿದೆ. ಪಟ್ಟಣ ಸೇರಿ ಜಾಲಹಳ್ಳಿ, ಅರಕೇರಾ, ಗಬ್ಬೂರು ನಾಲ್ಕು ಹೋಬಳಿಯ ನಾಡಕಚೇರಿಯಿಂದ ಅರ್ಜಿ ಸಲ್ಲಿಸಿದ ನೂರಾರು ಫಲಾನುಭವಿಗಳ ಅರ್ಜಿಗಳು ಕಂದಾಯ ಇಲಾಖೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಲಾಗಿದೆ.

ರಾಷ್ಟ್ರೀಯ ಭದ್ರತಾ ಯೋಜನೆ 20 ಸಾವಿರ ರೂ. ಶವ ಸಂಸ್ಕಾರ 5 ಸಾವಿರ ರೂ. ಸಹಾಯಧನ ಫಲಾನುಭವಿಗಳಿಗೆ ಆನ್‌ಲೈನ್‌ ಮೂಲಕವೇ ಜಮೆ ಮಾಡಲಾಗುತ್ತದೆ. ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಆಗಿಲ್ಲ. – ಮಧುರಾಜ್‌ ಯಾಳಗಿ, ತಹಶೀಲ್ದಾರ್‌.

ರಾಷ್ಟ್ರೀಯ ಭದ್ರತಾ ಯೋಜನೆ 20ಸಾವಿರ ರೂ. ಶವ ಸಂಸ್ಕಾರ 5 ಸಾವಿರ ರೂ. ಸಹಾಯ ಧನ ಸೌಲಭ್ಯ ಪಡೆಯಲುನೂರಾರು ಕುಟುಂಬದ ಫಲಾನುಭವಿಗಳು ನಿತ್ಯ ತಹಶೀಲ್‌ ಕಚೇರಿಗೆ ಅಲೆದಾಡುವುದುತಪ್ಪುತ್ತಿಲ್ಲ. ಬರುವ ಫಲಾನುಭವಿಗಳುಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿ ವಾಪಸ್‌ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ. –ರಂಗಪ್ಪ, ಸಾಬಣ್ಣ, ಫಲಾನುಭವಿಗಳು.

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.