ಯಾರಿಗೂ ಹೆದರುವ ಮಾತಿಲ್ಲ..: ರಾಯಚೂರಿನಲ್ಲಿ ಗಾಲಿ ರೆಡ್ಡಿ ಟೆಂಪಲ್ ರನ್
Team Udayavani, Jan 27, 2023, 3:13 PM IST
ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖ್ಯಸ್ಥ ಗಾಲಿ ಜನಾರ್ದನ ರೆಡ್ಡಿ ರಾಯಚೂರಿಗೆ ಭೇಟಿ ನೀಡಿದ್ದು, ಟೆಂಪಲ್ ರನ್ ನಡೆಸಿದ್ದಾರೆ.
ಬೆಳಗ್ಗೆ ದೇವಸೂಗುರಿನ ಶ್ರೀ ಸೂಗೂರೇಶ್ವರ ಸ್ವಾಮಿಗೆ ಭೇಟಿ ನೀಡಿದರು. ನಂತರ ನಗರದ ಶಂಶಾಲ ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಆಮೇಲೆ ನಗರದ ಪ್ರಮುಖ ದೇವಸ್ಥಾನವಾದ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಇದನ್ನೂ ಓದಿ:ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ನಿಧನ
ಈ ವೇಳೆ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿ ಜಿಲ್ಲೆಯಂತೆ ರಾಯಚೂರು ಕೂಡ ನನಗೆ ಬೇಕಾದ ಜಿಲ್ಲೆ. ಇಲ್ಲಿಯೂ ನನ್ನನ್ನು ಪ್ರೀತಿಸುವ ಜನರಿದ್ದಾರೆ. ಅನೇಕ ಸ್ನೇಹಿತರಿದ್ದಾರೆ. ರಾಯಚೂರು ಬಳ್ಳಾರಿ ನನಗೆ ಬೇರೆಯಲ್ಲ. ಮುಂದಿನ ತಿಂಗಳು ರಾಯಚೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಸಾವಿರಾರು ಜನ ನಮ್ಮ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಾನು ಮಾನಸಿಕವಾಗಿ ಸಾಕಷ್ಟು ಸಿದ್ಧಗೊಂಡಿದ್ದು, ಯಾರಿಗೂ ಹೆದರುವ ಮಾತೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil