ರಂಗಾಪುರ ಕ್ಯಾಂಪ್‌ ಶಾಲೆಗೆ “ಅಮೃತ’ ಘಳಿಗೆ!

ಸಕಲ ಸೌಲಭ್ಯವುಳ್ಳ ಶಾಲಾ ಕಟ್ಟಡ ನಿರ್ಮಿಸಿದ ಹಳೆ ವಿದ್ಯಾರ್ಥಿ

Team Udayavani, Feb 23, 2020, 12:01 PM IST

23-February-06

ಗೊರೇಬಾಳ: ಕಲಿತ ಶಾಲೆಗೆ ನೀವು ಏನು ಕೊಡಬಹುದು? ಮಕ್ಕಳಿಗೆ ಕುಳಿತುಕೊಳ್ಳಲಿಕ್ಕೆ ಚೇರ್‌, ಶಿಕ್ಷಕರಿಗಾಗಿ ಮೇಜು, ಶುದ್ಧ ನೀರು ಕುಡಿಯಲೆಂದು ಫಿಲ್ಟರ್‌, ಪುಸ್ತಕಗಳನ್ನಿಡಲಿಕ್ಕೆ ತಿಜೂರಿ, ಅಬ್ಬಬ್ಟಾ ಎಂದರೆ ಕಲಿಸಿದ ಗುರುಗಳನ್ನು ಒಂದೆಡೆ ಸೇರಿಸಿ ಸನ್ಮಾನಿಸಿ, ಗೌರವಿಸಿ ಶಾಲು-ಹಣ್ಣು ಹಂಪಲ-ಒಂದಿಷ್ಟು ಕಾಣಿಕೆ ಕೊಡಬಹುದು. ಆದರೆ ಇಲ್ಲೊಬ್ಬರು ಕಲಿತ ಶಾಲೆ ಹಾಗೂ ಸ್ವಗ್ರಾಮದ ನೆನಪಿಗಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸರಕಾರಿ ಶಾಲೆಯನ್ನು ನಿರ್ಮಿಸಿಕೊಟ್ಟು ಸರ್ವರ ಶ್ಲಾಘನೆಗೆ ಪಾತ್ರನಾಗಿದ್ದಾರೆ.

ಹೌದು. ಸಿಂಧನೂರು ತಾಲೂಕಿನ ರಂಗಾಪುರ ಕ್ಯಾಂಪ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿ, ಸದ್ಯ ಅಮೃತಾ ಫೌಂಡೇಶನ್‌ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪಿ.ವೆಂಕಟೇಶ್ವರರಾವ್‌ ಸುಸಜ್ಜಿತ ಶಾಲೆಯನ್ನೇ ನಿರ್ಮಿಸಿಕೊಟ್ಟಿದ್ದಾರೆ.

ರಂಗಾಪುರ ಕ್ಯಾಂಪ್‌ನಲ್ಲಿ ಆರಂಭದಲ್ಲಿ ಈ ಶಾಲೆ ಗುಡಿಸಲಿನಲ್ಲಿ ನಡೆಯುತ್ತಿತ್ತು. ನಂತರದ ದಿನಗಳಲ್ಲಿ ಅಂದರೆ ದಶಕಗಳ ಹಿಂದೆ ಶಾಲೆ ನಿರ್ಮಿಸಲಾಗಿತ್ತು. ಕಾಲುವೆ ಹಾಗೂ ರಸ್ತೆ ಪಕ್ಕದಲ್ಲಿ ಶಾಲೆ ಇದ್ದುದರಿಂದ ಅಗತ್ಯ ಸೌಕರ್ಯಗಳು ಇರಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಶಾಲಾ ಕಟ್ಟಡ ಶಿಥಿಲಗೊಂಡಿತ್ತು. ಶಿಕ್ಷಕರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ವೆಂಕಟೇಶ್ವರರಾವ್‌ ಅವರಿಗೆ ಈ ಕುರಿತು ಗಮನಕ್ಕೆ ತಂದಿದ್ದರು. ಆಗ ತಾವು ಕಲಿತ ಶಾಲೆಯನ್ನು ತಾವೇ ನಿರ್ಮಿಸಬೇಕೆಂಬ ತೀರ್ಮಾನಕ್ಕೆ ಬಂದರು.

ಗ್ರಾಮದ ಪ್ರಮುಖರೂ ಬೆಂಬಲಿಸಿದರು. ಗ್ರಾಮದ ಹೊರವಲಯದಲ್ಲಿ ಭೂಮಿ ಖರೀದಿಸಿ ಸುಸಜ್ಜಿತ ಶಾಲೆಯನ್ನು ನಿರ್ಮಿಸಿದ್ದು, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಹೈಟೆಕ್‌ ಸೌಲಭ್ಯಗಳನ್ನು ಒಳಗೊಂಡಿದೆ. ಫೆ.23ರಂದು ಉದ್ಘಾಟನೆ ಆಗಲಿದೆ.

ಶಾಲೆಯಲ್ಲಿ ಏನಿದೆ: ಶಾಲೆಯಲ್ಲಿ ಕೊಠಡಿಗಳು, ಗ್ರಂಥಾಲಯ, ಊಟದ ಕೋಣೆ, ಅಡುಗೆ ಕೋಣೆ, ಶುದ್ಧ ನೀರಿನ ಘಟಕ, ಹೈಟೆಕ್‌ ಶೌಚಾಲಯ, ವಿಶಾಲ ಮೈದಾನ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. 1ರಿಂದ 8ನೇ ತರಗತಿವರೆಗೆ ಇದ್ದು, ಆರು ಜನ ಶಿಕ್ಷಕರು, 122 ವಿದ್ಯಾರ್ಥಿಗಳು ಇದ್ದಾರೆ. ಒಟ್ಟು 10 ಕೊಠಡಿಗಳು ಇಲ್ಲಿವೆ. ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಿಸಿಕೊಡುವುದಾಗಿಯೂ ವೆಂಕಟೇಶ್ವರರಾವ್‌ ಅವರು ಭರವಸೆ ನೀಡಿದ್ದಾರೆ. ಈ ಶಾಲೆಯನ್ನು ನೋಡಲು ಸುತ್ತಮುತ್ತಲಿನ ಗ್ರಾಮಗಳ ಜನರೂ ಆಗಮಿಸುತ್ತಿದ್ದಾರೆ.

ನಾನು ಓದುವ ಸಮಯದಲ್ಲಿ ಶಾಲೆ ಜೋಪಡಿಯಲ್ಲಿ ನಡೆಯುತ್ತಿತ್ತು. ಇದೀಗ ಎಲ್ಲರ ಸಹಕಾರದೊಂದಿಗೆ ಸುಸಜ್ಜಿತ ಶಾಲಾ ಕಟ್ಟಡ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.
ಪಿ. ವೆಂಕಟೇಶ್ವರರಾವ್‌,
ವ್ಯವಸ್ಥಾಪಕ ನಿರ್ದೇಶಕ, ಅಮೃತಾ
ಫೌಂಡೇಶನ್‌

„ಡಿ. ಶರಣೇಗೌಡ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.