ಗುರ್ಜಾಪುರ ಬ್ಯಾರೇಜ್ ಗೇಟ್ ಗಳು ಓಪನ್: ಸ್ಥಳೀಯರು ನಿರಾಳ
Team Udayavani, Jul 20, 2022, 1:18 PM IST
ರಾಯಚೂರು: ತಾಲೂಕಿನ ಗುರ್ಜಾಪುರ ಬಳಿಯ ಬ್ರಿಜ್ ಕಂ ಬ್ಯಾರೇಜ್ ನ ಗೇಟ್ ಗಳು ಕೊನೆಗೂ ತೆರೆದುಕೊಂಡಿದ್ದು, ನೀರು ಸರಾಗವಾಗಿ ಸಾಗಿದೆ. 194 ಗೇಟ್ ಗಳಲ್ಲಿ 90 ಗೇಟ್ ಗಳು ಮಾತ್ರ ತೆರೆದುಕೊಂಡಿದ್ದವು. ಗೇಟ್ ಗಳು ಓಪನ್ ಆಗದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಬೇಸಿಗೆಯಲ್ಲಿ RTPS, YTPS ಘಟಕಗಳಿಗೆ ನೀರೊದಗಿಸುವ ಉದ್ದೇಶದಿಂದ ಬ್ರಿಜ್ ಕಂ ಬ್ಯಾರೇಜ್ ನಿರ್ಮಿಸಲಾಗಿತ್ತು. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1.62 ಲಕ್ಷ ಕ್ಯೂಸೆಕ್ ನೀರು ಹರಿಸಲಾಗಿತ್ತು. ಈ ವೇಳೆ ಗೇಟ್ ಗಳು ಓಪನ್ ಆಗಿರಲಿಲ್ಲ.
ಇದನ್ನೂ ಓದಿ: ಬೇಳೂರು: ಉದಯವಾಣಿ ದಿನಪತ್ರಿಕೆಗಾಗಿ ಕಾಯುವ ಶ್ವಾನ; ವಿಡಿಯೋ ವೈರಲ್
ಇದರಿಂದ ಗುರ್ಜಾಪುರ, ಅರಿಷಿಣಿಗಿ ಸೇರಿದಂತೆ ಕೆಲ ಗ್ರಾಮಗಳಿಗೆ ಹಿನ್ನೀರು ನುಗ್ಗುವ ಭೀತಿ ಎದುರಾಗಿತ್ತು. ಹೀಗಾಗಿ ಕೇರಳದ ತಜ್ಞರ ತಂಡ ಸತತ ಪ್ರಯತ್ನ ಮಾಡಿದರೂ ಒಂದೂ ಗೇಟ್ ಓಪನ್ ಆಗಿರಲಿಲ್ಲ. ನಿನ್ನೆಯಿಂದ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಗೇಟ್ ಗಳು ಓಪನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ