ಹಂಸಲೇಖ ಹೇಳಿಕೆ ಕ್ಷಮಾರ್ಹವಲ್ಲ: ಮುತಾಲಿಕ್
Team Udayavani, Nov 19, 2021, 8:15 PM IST
ಮಾನ್ವಿ: ದೇಶದಲ್ಲಿರುವ ಅಸ್ಪೃಶ್ಯತೆಯ ಮಾನಸಿಕ ಸ್ಥಿತಿಯನ್ನು ಹೋಗಲಾಡಿಸುವ ಸಲುವಾಗಿ ಪೇಜಾವರ ಶ್ರೀ ವಿಶ್ವೇಶತೀರ್ಥರು ದಲಿತ ಕೇರಿಗಳಿಗೆ ತೆರಳಿದ್ದರು.
ಹಾಗಿರುವಾಗ ಅವರ ಬಗ್ಗೆ ಹಂಸಲೇಖ ನೀಡಿರುವ ಹೇಳಿಕೆ ಕ್ಷಮಾರ್ಹವಲ್ಲ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಂಸಲೇಖ ಅವರು ಸ್ವರ್ಗಸ್ಥರಾದವರ ಬಗ್ಗೆ ಹಾಗೂ ಯತಿ ಪರಂಪರೆಯ ಆಚಾರಗಳ ಬಗ್ಗೆ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ಕೀಳುಮಟ್ಟದಲ್ಲಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಅವರು ಕೇಳಿರುವ ಕ್ಷಮೆ ಸ್ವೀಕೃತವಲ್ಲ.
ಇದನ್ನೂ ಓದಿ:ಕೈಗೆ ಗಾಯ: ಎರಡನೇ ಟಿ20ಯಿಂದ ಸಿರಾಜ್ ಹೊರಗೆ;ಹರ್ಷಲ್ ಪಟೇಲ್ ಪಾದಾರ್ಪಣೆ
ಸಂಗೀತ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದರೂ, ಅವರು ಇನ್ನೊಮ್ಮೆ ಈ ರೀತಿ ಹೇಳಿಕೆ ನೀಡಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!