ಬನಾನಾ ಹರಕೆ, ಡಬ್ಬಿಂಗ್‌ ಗಾನಾಬಜಾನಾ!


Team Udayavani, Feb 27, 2023, 11:11 AM IST

Thumb-5

ರಾಯಚೂರು: ಚುನಾವಣೆ ಎಂದರೆ ಎಷ್ಟು ಗಂಭೀರ ವಿಷಯವೋ ಅಷ್ಟೇ ಸ್ವಾರಸ್ಯಕರ-ವಿನೋದ ಭರಿತ ಸಂಗತಿಗೂ ಸಾಕ್ಷಿಯಾಗುತ್ತದೆ. ಇದಕ್ಕೊಂದು ಸೇರ್ಪಡೆ ಬಾಳೆಹಣ್ಣಿನ ಹರಕೆ ಟ್ರೆಂಡ್‌!

ಸಾಮಾನ್ಯವಾಗಿ ಏಪ್ರಿಲ್‌-ಮೇ ತಿಂಗಳು ಜಾತ್ರೆ ಸಮಯ ಎಂದೇ ಕರೆಯಲಾಗುತ್ತದೆ. ಇಂಥ ಜಾತ್ರೆಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ ಬಾಳೆಹಣ್ಣಿನ ಮೇಲೆ ಹೆಸರು ಬರೆದು ರಥಕ್ಕೆ ಎಸೆ ಯುವ ಹೊಸ ಪದ್ಧತಿ ಶುರುವಾಗಿದೆ. ಇದು ಎಲ್ಲೋ ಒಂದೆರಡು ಕಡೆ ನಡೆಯುತ್ತಿರುವ ಸಂಗತಿ ಯಲ್ಲ. ಪ್ರತಿ ಊರಲ್ಲೂ ಈ ರೀತಿಯ ಹರಕೆ ಸಾಮಾನ್ಯವಾಗುತ್ತಿದೆ. ಅಷ್ಟು ಮಾತ್ರವಲ್ಲ ಅದನ್ನು ಫೋಟೋ ತೆಗೆದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ. ನಮ್ಮ ಮುಂದಿನ ಎಂಎಲ್‌ಎ ಇವರೇ’ ಎಂದು ಹೆಸರು ಬರೆಯುವುದು ಉಚ್ಛಾಯಗಳಿಗೆ, ರಥಗಳಿಗೆ ಎಸೆದು ಹರಕೆ ತೀರಿಸುವುದೇ ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಕಾಯಕವಾಗಿ ಬಿಟ್ಟಿದೆ.

ಡಬ್ಬಿಂಗ್‌ ಗಾನಬಜಾನಾ: ಚುನಾವಣೆ ಸಮೀಪಿಸುತ್ತಿ ದ್ದಂತೆ ಎಲ್ಲೆಡೆ ರಾಜಕೀಯ ಚಟುವಟಿಕೆಗಳೂ ಬಿರುಸು ಪಡೆದಿವೆ. ಸದ್ಯಕ್ಕಂತೂ ಅಭ್ಯರ್ಥಿಗಳ ಪ್ರಚಾರದ್ದೇ ಹಾವಳಿ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಹೊಸ ಖಾತೆಗಳು ತೆರೆದು ಹತ್ತಾರು ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ. ಅದರಲ್ಲೂ ಡಬ್ಬಿಂಗ್‌ ಹಾಡುಗಳ ಹಾವಳಿ ಕೂಡ ಹೆಚ್ಚಾಗುತ್ತಿದೆ. ಕೆಲವೊಂದು ಸಿನಿಮಾ ಹಾಡುಗಳನ್ನೇ ತಮ್ಮ ನಾಯಕನ ಬಣ್ಣನೆಗೆ ಬಳಸಿಕೊಳ್ಳುತ್ತಿದ್ದು, ಇಂದ್ರ ಚಂದ್ರ ಎಂದೆಲ್ಲ ಹಾಡಿ ಹೊಗಳುವುದು, ಅವರಿಲ್ಲದೇ ಹೋದರೆ ಕ್ಷೇತ್ರದ ಜನ ಅನಾಥರಾಗುತ್ತಾರೆ ಎಂಬಂಥ ಸೆಂಟಿಮೆಂಟ್‌ ಡೈಲಾಗ್‌ಗಳನ್ನು ಅಳವಡಿಸಿ ಜನರ ಮನ ಪರಿವರ್ತನೆಗೆ ಯತ್ನಿಸಲಾಗುತ್ತಿದೆ.

ಇನ್ನು ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಪೇಜ್‌ಗಳಲ್ಲಿ, ಸ್ಟೇಟಸ್‌ ಹಾಕಿ ಪ್ರಚಾರ ನಡೆಸಲಾಗುತ್ತಿದೆ. ಇನ್ನೂ ಕೆಲ ಅಭ್ಯರ್ಥಿಗಳು ಮತದಾರರಿಗೆ ಕರೆ ಮಾಡಿಸಿ ಬೆಂಬಲ ಯಾಚಿಸುತ್ತಿದ್ದಾರೆ. ಕೆಲ ಯುವಕ- ಯುವತಿಯರನ್ನು ಇದೇ ಕೆಲಸಕ್ಕೆ ನಿಯೋಜಿಸಿದ್ದು, ನಿತ್ಯ ಕರೆ ಮಾಡುವುದೇ ಅವರ ಕಾಯಕವಾಗಿದೆ.

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.