ಕೊಟ್ಟಿಗೆ ಗೊಬ್ಬರಕ್ಕೆ ಭಾರೀ ಬೇಡಿಕೆ

ಕೆಲವರ ಭೂಮಿಗಳಿಗೆ ಹೆಚ್ಚಾಗಿ ರಾಸಾಯನಿಕ ಗೊಬ್ಬರ ಬಳಸಿದ್ದರಿಂದ ಭೂಮಿ ಸವಳಾಗಿದೆ.

Team Udayavani, May 19, 2022, 5:27 PM IST

ಕೊಟ್ಟಿಗೆ ಗೊಬ್ಬರಕ್ಕೆ ಭಾರೀ ಬೇಡಿಕೆ

ಮುದಗಲ್ಲ: ಪಟ್ಟಣ ಸೇರಿದಂತೆ ಸುತ್ತಲಿನ ಭಾಗದಲ್ಲಿ ಕೊಟ್ಟಿಗೆ(ತಿಪ್ಪೆ)ಗೊಬ್ಬರಕ್ಕೆ ಭಾರೀ ಬೇಡಿಕೆ ಬಂದಿದೆ. ತಾಲೂಕಿನಲ್ಲಿ ಕಾಲುವೆ, ಕೊಳವೆ ಬಾವಿ-ತೆರೆದ ಬಾವಿ, ಕೆರೆ-ಕುಂಟೆ, ಹಳ್ಳ-ಕೊಳ್ಳಗಳಲ್ಲಿನ ನೀರು ಉಪಯೋಗಿಸಿ ಕೊಂಡು ತೋಟ, ಗದ್ದೆ ಮಾಡಿ ವ್ಯವಸಾಯ ಮಾಡುವ ಇಲ್ಲಿಯ ರೈತರು ರಾಸಾಯನಿಕ ಗೊಬ್ಬರ ಬಳಸುತ್ತಿದ್ದರು ಇದರಿಂದ ಈ ಭಾಗದ ಶೇ.36 ಜಮೀನು ಬರಡಾಗಿ ಬಿತ್ತಿದ ಪೈರು ಬೆಳೆಯದಂತಾಗಿತ್ತು. ಇದನ್ನು ಮನಗಂಡ ಇಲ್ಲಿಯ ರೈತರು ಈಗ ಕೊಟ್ಟಿಗೆ ಗೊಬ್ಬರಕ್ಕೆ ಮರಳಿ ಮಾರು ಹೋಗಿದ್ದಾರೆ.

ಸಾವಯವ ಕೃಷಿ ಹಾಗೂ ತೋಟದ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಹಳ್ಳಿಗಾಡಿನಲ್ಲಿ ಈಗ ಜಾನುವಾರುಗಳ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಕೊಟ್ಟಿಗೆ ಗೊಬ್ಬರ ಸಂಗ್ರಹ ಕಡಿಮೆಯಾಗಿದೆ. ಖರೀದಿಸುವವರ ಸಂಖ್ಯೆ ಹೆಚ್ಚಾಗಿದ್ದರಿಂದ ತಿಪ್ಪೆ ಗೊಬ್ಬರಕ್ಕೆ ಭಾರಿ ಡಿಮ್ಯಾಂಡ್‌ ಬಂದು ಬೇಡಿಕೆ ಹೆಚ್ಚಾಗಿದೆ.

5000 ದಿಂದ 6000: ಸದ್ಯ ಕೊಟ್ಟಿಗೆ ಗೊಬ್ಬರದ ಬೆಲೆ ಗಗನಕ್ಕೇರಿದೆ. ಒಂದು ಟ್ರ್ಯಾಕ್ಟರಿಗೆ 5000ರಿಂದ 6500 ವರೆಗೂ ಖರೀದಿಸಲಾಗುತ್ತಿದೆ. ಹಣದ ಅವಶ್ಯಕತೆ ಇರುವ ಬಡ ರೈತರು, ಜಮೀನು ಇಲ್ಲದ ಕೂಲಿಕಾರರು ಕೊಟ್ಟಿಗೆ ಗೊಬ್ಬರ ಮಾರುತ್ತಿದ್ದಾರೆ.

ಕೆಲವರ ಭೂಮಿಗಳಿಗೆ ಹೆಚ್ಚಾಗಿ ರಾಸಾಯನಿಕ ಗೊಬ್ಬರ ಬಳಸಿದ್ದರಿಂದ ಭೂಮಿ ಸವಳಾಗಿದೆ. ಮೊದಲಿಗೆ ಉತ್ತಮ ಫಸಲು ಬರುತಿತ್ತು ಆದರೆ ಈಗ ಕಾಲಕಳೆದಂತೆ ಜಮೀನು ಸವಳಾಗುತ್ತ ಸಾಗಿದೆ. ನಾಗರಾಳ, ಬೊಮ್ಮನಾಳ, ನರಕಲದಿನ್ನಿ, ಆನಾಹೂಸೂರ, ನವಲಿ, ಜಾಗೀರನಂದಿಹಾಳ, ಭೋಗಾಪೂರ, ನೀರಲಕೇರಿ, ಈಚನಾಳ, ರೋಡಲಬಂಡ, ಜಾವೂರ, ಜೂಲಗುಡ್ಡ ಸೇರಿದಂತೆ ತಾಲೂಕಿನ ನೂರಾರು ಗ್ರಾಮಗಳ ಜಮೀನು ಸವಳಾಗಿ ಮಾರ್ಪಟ್ಟಿದೆ.

ಖರ್ಚು ಮಾಡಿ ಬಿತ್ತಿದ ಬೀಜದ ಅಸಲು ಬರುತ್ತಿಲ್ಲ. ಸವಳು ಜಮೀನನ್ನು ಮೂಲ ರೂಪಕ್ಕೆ ತರಲು ಫಸಲು ಚೆನ್ನಾಗಿ ಬೆಳೆಯಲು ರೈತರು ಈಗ ಕೊಟ್ಟಿಗೆ ಗೊಬ್ಬರದ ಮೊರೆ ಹೋಗಿದ್ದಾರೆ. ತಿಪ್ಪೆ ಗೊಬ್ಬರದ ಹಿಂದೆ ದುಂಬಾಲು ಬಿದ್ದಿರುವ ರೈತರು ದೂರದ ಊರುಗಳಿಂದ ಹೆಚ್ಚಿಗೆ ಹಣ ನೀಡಿ ಗೊಬ್ಬರ ಖರೀದಿಸುತ್ತಿದ್ದಾರೆ.

ದೇವಪ್ಪ ರಾಠೋಡ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.