ರಾಯಚೂರು: ಭಾರೀ ವರ್ಷ ಧಾರೆಗೆ ಮಂತ್ರಾಲಯದ ಗೆಸ್ಟ್ ಹೌಸ್ ಜಲಾವೃತ
Team Udayavani, Jun 27, 2021, 1:00 PM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ನಾನಾ ಅವಾಂತರ ಸೃಷ್ಟಿಯಾಗಿದೆ. ಆದರೆ, ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಮಳೆ ನೀರು ಸಂಗ್ರಹಗೊಂಡು ಅವ್ಯವಸ್ಥೆ ಉಂಟಾಗಿದೆ. ಮದುವೆ ನಿಶ್ಚಯವಾಗಿದ್ದು, ಜನ ಪರದಾಡುವಂತಾಗಿದೆ. ಇನ್ನೂ ಮಂತ್ರಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿ ಜಲಾವೃತಗೊಂಡಿದೆ.
ಇನ್ನೂ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್ ನಲ್ಲಿ ಶನಿವಾರ ಸುರಿದ ಮಳೆಗೆ ನೂರಾರು ಮೇಕೆ, ಕೋಳಿಗಳು ಬಲಿಯಾಗಿವೆ. ಇನ್ನೂ ಜಿಲ್ಲಾದ್ಯಂತ ಶನಿವಾರ ರಾತ್ರಿಯಿಂದ ಜಿಟಿ ಜಿಟಿ ಮಳೆಯಾದರೆ, ರವಿವಾರ ಬೆಳಗ್ಗೆಯಿಂದ ಜೋರು ಮಳೆಯಾಗುತ್ತಿದೆ. ಇದರಿಂದ ಮುಂಗಾರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡ ರೈತರಿಗೆ ಇದರಿಂದ ಖುಷಿಯಾಗಿದೆ. ಈಗಾಗಲೇ ಬಿತ್ತನೆ ಮಾಡಿದ ರೈತರು ಈ ಮಳೆ ವರವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!