ಕೃಷ್ಣಾ , ಭೀಮಾ ನಡುಗಡ್ಡೆಗೆ ನುಗ್ಗಿದ ನೀರು, ಸಂಕಷ್ಟದಲ್ಲಿ ಕುಟುಂಬಗಳು
Team Udayavani, Aug 11, 2019, 11:59 AM IST
ರಾಯಚೂರು: ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ನಡುಗಡ್ಡೆಗಳಿಗೆ ಪ್ರವಾಹ ಭೀತಿ ಎದುರಾಗಿದ್ದು ನೂರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ .
ತಾಲೂಕಿನ ಕುರ್ವಕುಲಾ ನಡುಗಡ್ಡೆಯವರೆಗೂ ನದಿ ನೀರು ತಲುಪಿದ್ದು, ಇಲ್ಲಿ 140 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇಲ್ಲಿ 650 ಕ್ಕೂ ಅಧಿಕ ಜನರಿರುವ ಮಾಹಿತಿಯಿದೆ.
ನಾರಾಯಾಣಪುರ ಜಲಾಶಯದಿಂದ 6.18 ಲಕ್ಷ ಕ್ಯೂಸೆಕ್ ಹಾಗೂ ಸನ್ನತಿ ಜಲಾಶಯದಿಂದ ಭೀಮಾ ನದಿಗೆ 2.85 ಲಕ್ಷ ಕ್ಯೂಸೆಕ್ ನೀರು ಹರಿದು ಬಿಡುತ್ತಿರುವುದರಿಂದ ಅಪಾಯದ ಪ್ರಮಾಣ ಹೆಚ್ಚಾಗಿದೆ. ಜೊತೆಗೆ ಕೃಷ್ಣಾ ನದಿಗೂ 9 ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ಮಟ್ಟದ ನೀರು ಹರಿದು ಬರುತ್ತಿದೆ. ನಡುಗಡ್ಡೆಯ ಸಮೀಪ ವಾಸವಿರುವ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…