ಟ್ಯಾಟರಲ್‌ ಕಾಮಗಾರಿ ವಿಳಂಬ ಖಂಡಿಸಿ ಪಾದಯಾತ್ರೆ


Team Udayavani, May 29, 2022, 2:21 PM IST

12takerl

ದೇವದುರ್ಗ: ವಿತರಣೆ ಕಾಲುವೆ 15ಎ, 0 ಮಿಲೋಮಿಟರ್‌ದಿಂದ 7.5 ಕಿ.ಮೀ. ಮತ್ತು ಲ್ಯಾಟರಲ್‌ 1,2,3,4 ಹಾಗೂ 5 ಹಾಗೂ ಸಬ್‌ ಲ್ಯಾಟರಲ್‌ 2, ನಾರಾಯಣಪುರ ಬಲದಂಡೆ ಕಾಮಗಾರಿ ವಿಳಂಬ ಕುರಿತು ಕೊತ್ತದೊಡ್ಡಿ ಗ್ರಾಮದಿಂದ ಕೃ.ಭಾ.ಜ.ನಿ.ನಿ ಕಾಲುವೆ ವಿಭಾಗ ಸಂ.6 ಚಿಕ್ಕಹೊನ್ನಕುಣಿ ಕಚೇರಿವರೆಗೆ ಜೂ.1ರಂದು ರೈತರೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಪಕ್ಷದ ತಾಲೂಕಾಧ್ಯಕ್ಷ ಬುಡ್ಡನಗೌಡ ಪಾಟೀಲ್‌ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಆರೇಳು ವರ್ಷಗಳು ಗತಿಸಿದರೂ ಕಾಮಗಾರ ಪ್ರಾರಂಭ ಮಾಡದೇ ವಿಳಂಬ ಮಾಡುತ್ತಿರುವ ಹಿನ್ನೆಲೆ ಕೆಲ ಹಳ್ಳಿಗಳ ಜಮೀನುಗಳು ನೀರಾವರಿ ವಂಚಿತಗೊಂಡಿವೆ. ನಿಲ್ಲಿಸಿದ ಕೆಲಸ ಪ್ರಾರಂಭಿಸಿ ನೀರು ಕೊಡುವಂತೆ ಹಲವು ರೈತರು ಕಚೇರಿಗೆ ಅಲೆದು ಬೇಸತ್ತಿದ್ದಾರೆ. ಅಧಿ ಕಾರಿಗಳಿಂದ ಬೇಜವಾಬ್ದಾರಿ ಉತ್ತರ ನೀಡುತ್ತಲೇ ಕಾಲಹರಣ ಮಾಡಿದ್ದಾರೆ ಎಂದು ದೂರಿದರು.

ಕಚೇರಿ ಮುಂದೆ ಧರಣಿ ಕುಳಿತ ವೇಳೆ ಸಂಬಂಧಪಟ್ಟಂತ ಅಧಿ ಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಆರಂಭಿಸುವ ಕುರಿತು ಲಿಖೀತ ರೂಪದಲ್ಲಿ ಬರೆದು ಕೊಟ್ಟಾಗಲೇ ಧರಣಿ ಕೈಬಿಡುತ್ತೇವೆ. ಒಂದು ವೇಳೆ ಬಾರದೇ ಇದ್ದರೇ ಧರಣಿ ಮುಂದುವರಿಸಲಾಗುವುದು ಎಂದರು.

ನೀರು ವಂಚಿತ ಕೊತ್ತದೊಡ್ಡಿ, ತೇಗಿಹಾಳ, ಮಲ್ಕಂದಿನ್ನಿ, ಹೊನ್ನಕಾಟಮಳಿ, ಕರಡೋಣ, ಹೇಮನೂರು, ಮಾನಸಗಲ್‌ ಸೇರಿದಂತೆ ಇತರೆ ಗ್ರಾಮದ ನೂರಾರು ರೈತರು ಪಾದಯಾತ್ರೆಗೆ ಸಹಾಕರಿಸಬೇಕು ಎಂದು ಮನವಿ ಮಾಡಿದರು.

15ಎ ವ್ಯಾಪ್ತಿಯ ಲ್ಯಾಟಿರಲ್‌ ಕಾಲುವೆ ಕಾಮಗಾರಿ ಅರೆಬರೆ ಕೆಲಸ ಮಾಡಿ ಕೈಬಿಡಲಾಗಿದೆ. ಕಾಲುವೆ ಒಳಗೆ ಜಾಲಿಗಿಡಗಳು ಬೆಳೆದು ಅವ್ಯವಸ್ಥೆ ಆಗರವಾಗಿದೆ. ಈ ಭಾಗದ ನೂರಾರು ರೈತರು ಬೆಳೆಯುವ ಬೆಳೆಗೆ ನೀರಿನ ಅಭಾವ ಸಮಸ್ಯೆ ಎದುರಿಸುತ್ತಿದ್ದಾರೆ. ನೂರಾರು ಹೆಕ್ಟೇರ್‌ ಪ್ರದೇಶದ ಜಮೀನಿಗಳಿಗೆ ನೀರು ಇಲ್ಲದಂತಾಗಿದೆ. ಕಾಮಗಾರಿ ಆರಂಭಿಸುವಂತೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರೆಮ್ಮ ಗೋಪಾಲಕೃಷ್ಣ, ಶರಣಪ್ಪ ಬಳೆ, ಶಾಲಂ ಉದ್ದಾರ, ಶೇಖ ಮುನ್ನಾಬೈ, ವೆಂಕಟೇಶ ಗೌಡ, ರಮೇಶ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.