ಪ್ರವಾಸಿ ತಾಣವಾಗಲಿದೆ ಭೈರಪ್ಪನ ಬೆಟ್ಟ-ಕೋಟೆ

ಪ್ರವಾಸಿ ತಾಣವಾಗಲಿದೆ ಭೈರಪ್ಪನ ಬೆಟ್ಟ-ಕೋಟೆ ರೋಪ್‌ ವೇ ಮತ್ತು ಕೇಬಲ್‌ ಕಾರ್‌ ವ್ಯವಸ್ಥೆ ಮಾಡಬೇಕೆಂಬ ಉದ್ದೇಶ

Team Udayavani, Feb 24, 2020, 1:06 PM IST

24-February-12′

ಹೊಸದುರ್ಗ: ಹೊಸದುರ್ಗ ಪಟ್ಟಣಕ್ಕೆ ಹೊಂದಿಕೊಂಡಿರುವ ಶ್ರೀ ಭೈರವೇಶ್ವರ ಬೆಟ್ಟ ಅಲ್ಲಿರುವ ಕೋಟೆ ಚಿತ್ರದುರ್ಗ ಕೋಟೆಗಿಂತ ಮುಂಚಿತವಾಗಿ ಕಟ್ಟಿರುವ ಮೂಲ ಎಂದರೆ ಅದು ಹೊಸದುರ್ಗ ಕೋಟೆ ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ತಿಳಿಸಿದರು.

ಪಟ್ಟಣದ ಭೈರಪ್ಪನ ಬೆಟ್ಟದಲ್ಲಿ ಭಾನುವಾರ ನಡೆದ ಸ್ವತ್ಛತಾ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಹೊಸದುರ್ಗ ಪಟ್ಟಣದ ಕೋಟೆ ಪ್ರದೇಶದ ಮಾರ್ಗವಾಗಿ ಭೈರಪ್ಪನ ಬೆಟ್ಟಕ್ಕೆ ತಲುಪುವ ಈ ಕೋಟೆ ಇತಿಹಾಸದಲ್ಲಿ ಹೆಚ್ಚು ಪ್ರಚಾರವಾಗದೇ ಇದ್ದುದರಿಂದ ಇದರ ಕಡೆ ಯಾರಿಗೂ ಸಹಾ ಹೆಚ್ಚು ಆಸಕ್ತಿ ಇರಲಿಲ್ಲ. ಯಾರ ಕಣ್ಣಿಗೂ ಸಹಾ ಕಾಣಲಿಲ್ಲ ಎನಿಸುತ್ತದೆ ಎಂಬ ಮಾತುಗಳನ್ನಾಡಿದ ಅವರು ನಾನೂ ಕೂಡ ಬೆಟ್ಟ ಹತ್ತುತ್ತಿರವುದು ಇದೇ ಮೊದಲು ಇದರ ಸಂಪೂರ್ಣ ಅಭಿವೃ  ದ್ಧಿಗೆ ಸರ್ಕಾರದಿಂದ ನೆರವು ತಗೆದುಕೊಂಡು ವಿಶೇಷವಾಗಿ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ಕೋಟೆಯನ್ನ ಸಂಪೂರ್ಣ ಅಭಿವೃದ್ಧಿ ಪಡಿಸುವುದರ ಜೊತೆಗೆ ನನ್ನ ಕನಸಿನ ಪ್ರಾಜೆಕ್ಟ್ ಅಂದರೆ ರೋಪ್‌ ವೇ ಮತ್ತು ಕೇಬಲ್‌ ಕಾರ್‌ ವ್ಯವಸ್ಥೆ ಮಾಡಬೇಕೆಂಬ ಉದ್ದೇಶವಿದೆ ಎಂದರು.

ಕೋಟೆಯ ಮೇಲ್ಭಾಗದಲ್ಲಿ ನಾಗದೇವರ ದೇಗುಲ, ವಿಶಾಲ ಹುಲ್ಲುಹಾಸಿನ ಮೈದಾನವಿದ್ದು, ಮೇಲೆ ಬರಲು ಕಷ್ಟವಾಗಿರುವುದರಿಂದ ಪ್ರವಾಸಿಗರಿಗೆ ಕಷ್ಟಕರವಾಗಿದೆ. ಇಂತಹ ಸುಂದರ ಅದ್ಭುತ ಪ್ರದೇಶವನ್ನು ಎಲ್ಲರೂ ನೋಡುವಂತಾಗಬೇಕು. ಕೋಟೆ ತಲುಪಲು ಕಷ್ಟಕರವಾಗಿರುವುದರಿಂದ ಚಿತ್ರದುರ್ಗ ಕೋಟೆಗೂ ಮೊದಲು ಹೊಸದುರ್ಗದ ಕೋಟೆಗೆ ಕೇಬಲ್‌ ಕಾರ್‌ ವ್ಯವಸ್ಥೆಯನ್ನ ಸರ್ಕಾರದಿಂದ ಮಾಡುವ ಚಿಂತನೆ ಮಾಡಲಾಗುವುದು. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅನುದಾನ ಪಡೆದು ಈ ವರ್ಷ ಅಥವಾ ಮುಂದಿನ ವರ್ಷ ಹೊಸದುರ್ಗ ಕೋಟೆಗೆ ಕೇಬಲ್‌ ಕಾರ್‌ ಮತ್ತಿತರೆ ಅಭಿವೃದ್ಧಿ ಪಡಿಸುವ ಮೂಲಕ ಇದೊಂದು ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದರು.

ಇದರ ಇತಿಹಾಸವನ್ನು ನಾಡಿಗೆ ತಿಳಿಸುವ ಸಂದರ್ಭ ಬಂದೋದಗಿದ್ದು, ಈ ನಿಟ್ಟಿನಲ್ಲಿ ಹೆಚ್ಚು ಅಭಿವೃದ್ಧಿ ಪಡಿಸುವ ಮೂಲಕ ಜನರು ನೋಡುವಂತಹ ಸ್ಥಳವಾಗಬೇಕು ಎಂಬುದು ನಮ್ಮ ಅಭಿಲಾಷೆ ಎಂದರು.

ಈ ಸಂದರ್ಭದಲ್ಲಿ ಸಿಪಿಐ ಫೈಜುಲ್ಲಾ, ಬಿಜೆಪಿ ಮುಖಂಡ ಆನಂದ್‌ಮೇದಾರ್‌, ತುಂಬಿನಕೆರೆ ಬಸವರಾಜು, ರಘು ರಾಜಾಹುಲಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.