ಪೊಲೀಸ್‌ ಭದ್ರತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮನೆಗಳ ತೆರವು


Team Udayavani, Nov 24, 2018, 12:49 PM IST

ray-3.jpg

ಸಿರವಾರ: ಪಟ್ಟಣದ ವಾಲ್ಮೀಕಿ ವೃತ್ತ ಮತ್ತು ಎಪಿಎಂಸಿ ರಸ್ತೆಯ ಅಗಲೀಕರಣವು ಶುಕ್ರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಮೇಶ ಬಡಿಗೇರ ನೇತೃತ್ವದಲ್ಲಿ ನಡೆಯಿತು.

ಬೆಳಗ್ಗೆ ಪ್ರಾರಂಭವಾದ ಅಗಲೀಕರಣವು ವಾಲ್ಮೀಕಿ ವೃತ್ತದಿಂದ ಬಾಪೂಜಿ ಶಾಲೆಯವರೆಗೆ ರಸ್ತೆಯ 20 ಲಕ್ಷ ಅನುದಾನದ ಕಾಮಗಾರಿಗೆ 16 ಅಡಿ ಮತ್ತು ಎಪಿಎಂಸಿ ಮಾರ್ಗದಿಂದ ಮಾರೆಮ್ಮ ದೇವಸ್ಥಾನದವರೆಗೆ 50 ಲಕ್ಷ ಅನುದಾನದ ರಸ್ತೆ ಹಾಗೂ ಚರಂಡಿ ಕಾಮಗಾರಿಗಾಗಿ 32 ಅಡಿವರೆಗೆ ವಿಸ್ತರಿಸಲು ಜೆಸಿಬಿಯಿಂದ ರಸ್ತೆಯ ಪಕ್ಕದಲ್ಲಿರುವ ಮನೆಗಳ ತೆರವು ಕಾರ್ಯ ನಡೆಯಿತು. 

ಶುಕ್ರವಾರ ಬೆಳಗ್ಗೆ ಜೆಸಿಬಿ ಗರ್ಜನೆ ಆರಂಭವಾಗುತ್ತಿದ್ದಂತೆ ಸ್ಥಳೀಯರು ತರಾತುರಿಯಲ್ಲಿ ಮನೆಯಲ್ಲಿದ್ದ ಸಾಮಾನುಗಳನ್ನು ಹೊರತೆಗೆಯುವ ಕಾರ್ಯ ಮಾಡಿದರು. ಇನ್ನು ಕೆಲವರು ವಾಸಿಸಲು ಮನೆಯಿಲ್ಲದಂತಾಗುತ್ತದೆ ಎಂದು ಅಧಿಕಾರಿಗಳಲ್ಲಿ ಅಳಲು ತೋಡಿಕೊಂಡರು.

ತೆರವು ಕಾರ್ಯಚರಣೆಗೆ ಮಾನ್ವಿ ಸಿಪಿಐ ಚಂದ್ರಶೇಖರ ನಾಯಕ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿ ಕಚೇರಿ ಕಾರ್ಯಪಾಲಕ ಅಧಿಕಾರಿ ಗೋಪಿಶೆಟ್ಟಿ ಮಲ್ಲಿಕಾರ್ಜುನ ಅವರು ಭೇಟಿ ನೀಡಿ ತೆರವು ಕಾರ್ಯವನ್ನು ಪರಿಶೀಲಿಸಿದರು.

ಪಟ್ಟಣ ಪಂಚಾಯತಿ ಕಂದಾಯ ಅಧಿಕಾರಿ ವಿಶ್ವಪ್ರತಾಪ ಅಲೆಗ್ಸೆಂಡರ್‌, ಜೆಇ ಶರಣಬಸವ, ಮಾನ್ವಿ ಪಿಎಸ್‌ಐ ರಂಗಪ್ಪ, ಸಿರವಾರ ಪಿಎಸ್‌ಐ ಸುಜಾತ ನಾಯಕ, ಕವಿತಾಳ ಪಿಎಸ್‌ಐ ಅಮರೇಶ ಕುಂಬಾರ ಸೇರಿದಂತೆ ಪಟ್ಟಣ ಪಂಚಾಯತಿ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.