ನನಗೆ ರಾಜಕೀಯ ಬದ್ಧತೆಯಿದೆ, ಬೇರೆ ಪಕ್ಷಕ್ಕೆ ಹೋಗಲ್ಲ: ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ


Team Udayavani, Jan 26, 2022, 11:38 AM IST

munenkoppa

ರಾಯಚೂರು: ಬೇರೆ ಪಕ್ಷದ ಜತೆ ಬಿಜೆಪಿ ಶಾಸಕರ ಸಂಪರ್ಕದ ಬಗ್ಗೆ ಗೊತ್ತಿಲ್ಲ. ಆದರೆ, ನನಗೆ ರಾಜಕೀಯ ಬದ್ಧತೆ ಇದ್ದು, ನಾನು ಎಲ್ಲಿಯೂ ಹೋಗುವುದಿಲ್ಲ ಎಂದು ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ತಿಳಿಸಿದರು.

ನಗರದ ಡಿಎಆರ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರು ಜನತಾ ಪರಿವಾರದಿಂದಲೂ ಆತ್ಮೀಯರು‌. ಇಂದಿಗೂ ಅದೇ ಆತ್ಮೀಯತೆ ಇದೆ. ಆದರೆ ಬಿಜೆಪಿ ಶಾಸಕರು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎನ್ನುವುದು ಕಾಂಗ್ರೆಸ್‌ನವರ ರಾಜಕೀಯ ಹೇಳಿಕೆ. ತಾವು ಅಧಿಕಾರಕ್ಕೆ ಬರಬೇಕು ಎನ್ನುವ ಉತ್ಸಾಹದಲ್ಲಿ ಕಾಂಗ್ರೆಸ್‌ ನವರು ಮಾತನಾಡುತ್ತಿದ್ದಾರೆ. ಚುನಾವಣೆ ಮುಂದಿಟ್ಟುಕೊಂಡು ಅಧಿಕಾರದಾಸೆಗೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

ಇದು ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಇದು ಶೋಭೆ ತರುವಂಥದ್ದಲ್ಲ. ಈಗಾಗಲೇ ಕಾಂಗ್ರೆಸ್ ನಿಂದ ಗೆದ್ದ ಶಾಸಕರು, ಸಚಿವರು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ನಮ್ಮ ಪಕ್ಷದಲ್ಲಿ ಗುಂಪುಗಾರಿಕೆ ಆರಂಭವಾಗಿಲ್ಲ. ನಮ್ಮ ಹಿರಿಯರು ಅನುಭವಿಗಳಿದ್ದಾರೆ. ಹೈಕಮಾಂಡ್, ರಾಜ್ಯಾಧ್ಯಕ್ಷರ ನಿರ್ಣಯಕ್ಕೆ ಎಲ್ಲರೂ ಬದ್ಧ ಎಂದರು.

ಕಾಂಗ್ರೆಸ್ ನ 16 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ರಮೇಶ ಜಾರಕಿಹೊಳಿ ಮಾತು ನಿಜವಾಗಿರಬಹುದು. ನಮ್ಮ ಸರ್ಕಾರ ಬರಲು ರಮೇಶ ಜಾರಕಿಹೊಳಿ ಪ್ರಮುಖರು. ಕಾಂಗ್ರೆಸ್ ನಲ್ಲಿ ಅವರಿಗೆ ಸಾಕಷ್ಟು ಜನ ಸಂಪರ್ಕದಲ್ಲಿದ್ದಾರೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.