ಬ್ರಿಗೇಡ್ ಸದಸ್ಯರು ಬಿಜೆಪಿಗೆ ಬಂದಲ್ಲಿ ಸೂಕ್ತ ಸ್ಥಾನ
Team Udayavani, Jun 4, 2017, 3:45 AM IST
ರಾಯಚೂರು: ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವಾಗುವ ಕಾರಣಕ್ಕೆ ಪಕ್ಷದ ವರಿಷ್ಠರು ರಾಯಣ್ಣ ಬ್ರಿಗೇಡ್ನಿಂದ ದೂರ ಉಳಿಯುವಂತೆ ಸೂಚಿಸಿದ್ದಾರೆ.
ಜತೆಗೆ, ಹಿಂದುಳಿದ ವರ್ಗಗಳ ವಿಭಾಗದ ಹೊಣೆ ನೀಡಿದ್ದಾರೆ. ಒಂದು ವೇಳೆ, ಬ್ರಿಗೇಡ್ ಸದಸ್ಯರು ಪಕ್ಷಕ್ಕೆ ಬಂದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬ್ರಿಗೇಡ್ನ ಹಿಂದುಳಿದ ನಾಯಕರು ಬಿಜೆಪಿಗೆ ಬಂದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ