ವೇತನ ಕೊಡದಿದ್ದರೆ ವಿಷ ನೀಡಿ


Team Udayavani, Mar 30, 2019, 4:00 PM IST

ray-2

ದೇವದುರ್ಗ: ಬಾಕಿ ವೇತನ ಪಾವತಿಸಿ ಇಲ್ಲವಾದಲ್ಲಿ ಅಧಿಕಾರಿಗಳೇ ವಿಷ ಕೊಡಿ ಇಲ್ಲವಾದರೆ ಕಚೇರಿ ಮುಂದೆ ಪ್ರಾಣ ಬಿಡುತ್ತೇವೆ ಎಂದು ವಸತಿ ನಿಲಯ ಅಡುಗೆ ಸಿಬ್ಬಂದಿ ಅಳಲು ತೋಡಿಕೊಂಡ ಪ್ರಸಂಗ ಶುಕ್ರವಾರ ಸಮಾಜ ಕಲ್ಯಾಣ ಕಚೇರಿಯಲ್ಲಿ ಜರುಗಿತು.

ಈ ವೇಳೆ ಮಾತನಾಡಿದ ಸಿಬ್ಬಂದಿ, ಪದೇ ಪದೇ ಕಚೇರಿಗೆ ಅಲೆದು ಸಾಕಾಗಿದೆ. ಅಧಿಕಾರಿಗಳು ಈ ತಿಂಗಳು, ಮುಂದಿನ ತಿಂಗಳು ಎನ್ನುತ್ತ ಬಾಕಿ ವೇತನ ಪಾವತಿ ಮಾಡುತ್ತೇವೆ ಎಂಬ ಹುಸಿ ಭರವಸೆಗಳು ತುಂಬಿ ಹೋಗಿವೆ ಎಂದು ಆರೋಪಿಸಿದರು.

15ಕ್ಕೂ ಹೆಚ್ಚು ಸಿಬ್ಬಂದಿ ವಸತಿ ನಿಲಯ ಬಿಟ್ಟು ವೇತನ ಪಾವತಿಸುವಂತೆ ಕಚೇರಿ ಒಳಗೆ ಧರಣಿ ಮಾದರಿಯಲ್ಲಿ ಪಟ್ಟು ಹಿಡಿಯಲಾಯಿತು. ಕೆಲ ದಲಿತ ಸಂಘಟನೆಗಳು ವಸತಿ ನಿಲಯ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಮಾಡುವಂತೆ ಈಗಾಗಲೇ ಎರಡೂಮೂರು ಬಾರಿ ಹೋರಾಟ ಕೈಗೊಂಡರು
ಅಧಿಕಾರಿಗಳು ಮಾಡುವ ಭರವಸೆಯಲ್ಲಿ ಹಸಿದ ಹೊಟ್ಟೆಗೆ ಹಿಟ್ಟು ಇಲ್ಲದಂತಾಗಿದೆ.

ವಸತಿ ನಿಲಯದಲ್ಲಿ ದುಡಿಯುವ ಸಿಬ್ಬಂದಿ ಬಡತನ ಕುಟುಂಬಗಳು ವೇತನದಿಂದಲೇ ಮಕ್ಕಳಿಗೆ ವಿದ್ಯಾಭ್ಯಾಸ ಕುಟುಂಬ ನಿರ್ವಹಣೆ ಮಾಡಬೇಕಾಗಿದೆ. ಪ್ರತಿ ತಿಂಗಳು ವೇತನ ಪಾವತಿ ಆಗದಿರುವುದರಿಂದ ಇದೀಗ ವೇತನಕ್ಕಾಗಿ ಕಚೇರಿಯಲ್ಲಿ ವಿಷ ಕೊಟ್ಟು ಬಿಡಿ ಪ್ರಾಣ ಬಿಡುತ್ತೇವೆ ಎಂದು ಅಳಲು ತೋಡಿಕೊಂಡರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿ ವಸತಿ ನಿಲಯಗಳಲ್ಲಿ ಅಡುಗೆ ರಾತ್ರಿ ಕಾವಲುಗಾರ ಸೇರಿ ಇತರೆ ಕೆಲಸಗಳು ಮಾಡುವ ಇಲ್ಲಿನ ಸಿಬ್ಬಂದಿ ದಲಿತ ಸಮುದಾಯದವರು. ನೂರಾರು ವಿದ್ಯಾರ್ಥಿಗಳಿಗೆ ರೊಟ್ಟಿ ಮಾಡಬೇಕು. ಟಿನ್‌ಶೆಡ್‌ನ‌ಲ್ಲಿ ಮಾಡುವುದರಿಂದ ಬೆಂಕಿ ಶಾಖದೊಂದಿಗೆ ಬಿಸಿಲ ಬೇಸಿಗೆ ತತ್ತರಿಸಿದ ಸಿಬ್ಬಂದಿ ಇಲ್ಲಿ ಬಿಟ್ಟರೇ ಕೆಲಸಕ್ಕೆ ಅಲೆಯಬೇಕು.

ಹಾಗಾಗಿ ಇಂದೋ, ನಾಳೆ ವೇತನ ಪಾವತಿ ಆಗುವ ಭರವಸೆಯಲ್ಲಿ ಅನಿವಾರ್ಯವಾಗಿ ದುಡಿಯಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಿಬ್ಬಂದಿ ಬಾಕಿ ವೇತನ ಕೂಡಲೇ ಪಾವತಿಸಬೇಕು. ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ದಲಿತ ಮುಖಂಡ ಬೂದೆಪ್ಪ ಕ್ಯಾದಿಗಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.