ಹಳೇ ಬೇರು, ಹೊಸ ಚಿಗುರು ಸೇರಲಿ: ಡಾ| ಕೆ.ಶಿವರಾಜ್‌


Team Udayavani, Jan 10, 2022, 5:37 PM IST

21life

ಸಿಂಧನೂರು: ಯಾವುದೇ ರಂಗದಲ್ಲಿ ರಚನಾತ್ಮಕ ಮುನ್ನಡೆಯನ್ನು ಸಾಧಿ ಸಬೇಕಾದರೆ, ಪರಿವರ್ತನೆಯೊಂದಿಗೆ ನಾವು ಮುನ್ನಡೆಯಬೇಕು. ಹಳೇ ಬೇರು, ಹೊಸ ಚಿಗುರು ಸೇರಿಕೊಂಡಾಗ ಹೊಸ ಸೊಬಗು ಸಾಧ್ಯವಿದೆ ಎಂದು ಸಹನಾ ಆಸ್ಪತ್ರೆಯ ವೈದ್ಯ ಡಾ| ಕೆ.ಶಿವರಾಜ್‌ ಹೇಳಿದರು.

ನಗರದ ಬಸವ ಚಾರಿಟಬಲ್‌ ಟ್ರಸ್ಟ್‌ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳೇ ತತ್ವ, ಹೊಸ ಧರ್ಮ ಕೂಡಿದಾಗ ಅದೊಂದು ಧರ್ಮವಾಗುತ್ತದೆ. ಅದೇ ರೀತಿಯಲ್ಲಿ ಬಸವ ಚಾರಿಟಬಲ್‌ ಟ್ರಸ್ಟ್‌ನಲ್ಲೂ 2ನೇ ಹಂತದ ನಾಯಕರನ್ನು ತೊಡಗಿಸಿಕೊಳ್ಳಬೇಕು. ಅವರನ್ನೆಲ್ಲ ಸಾಮಾಜಿಕ ಕಾರ್ಯಗಳತ್ತ ಮುನ್ನಡೆಸಲು ಹಿರಿಯರು ಸನ್ನದ್ಧರಾಗಬೇಕು. ಟ್ರಸ್ಟ್‌ ನಿಂದ ಮತ್ತಷ್ಟು ಸಮಾಜಮುಖೀ ಕೆಲಸಗಳು ನಡೆಯಬೇಕಿದೆ ಎಂದರು.

ಬಳಿಕ ಬಸವಚಾರಿಟಬಲ್‌ ಟ್ರಸ್ಟ್‌ ನ ನೂತನ ಪದಾಧಿಕಾರಿಗಳಿಗೆ ಅವರು ಪದಗ್ರಹಣ ಬೋಧಿಸಿದರು. ಪ್ರವೇಶ ಸಂಖ್ಯೆ ಏರಿಕೆಯಾಗಲಿ: ಬಸವಕೇಂದ್ರ ಜಿಲ್ಲಾಧ್ಯಕ್ಷ ಪಿ.ವೀರಭದ್ರಪ್ಪ ಕುರುಕುಂದಿ ಮಾತನಾಡಿ, ಮುಂದಿನ ದಿನಗಳಲ್ಲಿ ಹೊಸ ಅಧ್ಯಕ್ಷರು ನಾಲ್ಕು ಎಕರೆ ಭೂಮಿಯನ್ನು ಖರೀದಿ ಮಾಡಿ, ಎಲ್ಲ ಸಮಾಜಕ್ಕೆ ಅನುಕೂಲವಾಗುವ ರೀತಿಯಲ್ಲಿ ಹಾಸ್ಟೆಲ್‌ ಸ್ಥಾಪನೆ ಮಾಡಬೇಕಿದೆ. ಸ್ಥಳೀಯ ಬಸವ ಚಾರಿಟಬಲ್‌ ಟ್ರಸ್ಟ್‌ನಲ್ಲಿ 50 ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೆಲ್‌ ಇದ್ದು, ಅದನ್ನು 100ಕ್ಕೆ ಹೆಚ್ಚಿಸುವ ಪ್ರಯತ್ನ ನಡೆಯಬೇಕಿದೆ ಎಂದರು.

ಒಕ್ಕಲಿಗ ಮುದ್ದಣ್ಣನವರ ಕುರಿತು ವೀರಭದ್ರಗೌಡ ಅಮರಾಪುರ, ಫ.ಗು.ಹಳಕಟ್ಟಿ ಕುರಿತು ಗೋವಿಂದರಾಜ ಬಾರಿಕೇರ್‌, ಡಾ| ಬವರಾಜ, ಗುರುಪಾದಸ್ವಾಮಿ ಅನುಭಾವ ಮಂಡಿಸಿದರು. ನೂತನ ಅಧ್ಯಕ್ಷ ಟಿ.ಎಂ. ಪಾಟೀಲ್‌, ಕಾರ್ಯಾಧ್ಯಕ್ಷ ಶರಣಪ್ಪ ಟೆಂಗಿನಕಾಯಿ, ಕಾರ್ಯದರ್ಶಿ ಪಿ.ರುದ್ರಪ್ಪ, ಸಹಕಾರ್ಯದರ್ಶಿ ಸುಮಂಗಲಾ ಚಿಂಚರಕಿ, ಖಜಾಂಚಿ ಪಂಪನಗೌಡ ಮಲ್ಲಾಪುರ, ಮಲ್ಲಿಕಾರ್ಜುನ ಹೊಗರನಾಳ, ಬಸವಲಿಂಗಪ್ಪ ಬಾದರ್ಲಿ ಇದ್ದರು. ಶರಣೇಗೌಡ ಚಿಂತಮಾನದೊಡ್ಡಿ, ಬಸವ ಚಾರಿಟಬಲ್‌ ಟ್ರಸ್ಟ್‌ನ ಪಂಪಣ್ಣ ಹಳ್ಳಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.