ಸಿಂಧನೂರು: ಅಕ್ರಮ ಮರಳು ತುಂಬಿದ ಟಿಪ್ಪರ್ ಜಪ್ತಿ; ಪ್ರಕರಣ ದಾಖಲು


Team Udayavani, Feb 8, 2022, 4:14 PM IST

ಸಿಂಧನೂರು: ಅಕ್ರಮ ಮರಳು ತುಂಬಿದ ಟಿಪ್ಪರ್ ಜಪ್ತಿ; ಪ್ರಕರಣ ದಾಖಲು

ಸಿಂಧನೂರು: ಅನಧಿಕೃತವಾಗಿ ರಾತ್ರೋರಾತ್ರಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಇಲ್ಲಿನ ಶಹರ ಠಾಣೆ ಪಿಎಸ್‍ಐ ಸೌಮ್ಯ.ಎಂ.ಅವರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ.

ನಗರದ ಹಟ್ಟಿ ರಸ್ತೆಯ ಮಾರ್ಗವಾಗಿ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಪಿಎಸ್‍ಐ ಸೌಮ್ಯ ಅವರು ಪರಿಶೀಲನೆ ನಡೆಸಿ, ಟಿಪ್ಪರನ್ನು ಪೊಲೀಸ್ ಠಾಣೆಗೆ ರವಾನಿಸಿದರು. ಕೆಎ 36, ಬಿ6634 ನೋಂದಣಿ ಸಂಖ್ಯೆ ಇರುವ ಟಿಪ್ಪರ್ ಮಾನ್ವಿ ತಾಲೂಕಿನ ವ್ಯಕ್ತಿಯೊಬ್ಬರಿಗೆ ಸೇರಿದ್ದೆಂದು ಶಂಕಿಸಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತರ ಇಲಾಖೆ ಎಚ್ಚೆತ್ತುಕೊಳ್ಳಲಿ:

ಅಕ್ರಮ ಮರಳುಗಾರಿಕೆ ನಿರಂತರವಾಗಿ ನಡೆಯುತ್ತಿದ್ದು, ಮಾಹಿತಿ ನೀಡಿದಾಗ ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿ ಇತರ ಇಲಾಖೆಯವರು ನಿದ್ರೆಯಲ್ಲಿದ್ದಾರೆ. ಅಕ್ರಮ ಮರಳು ಸಾಗಣೆ ತಡೆಯುವುದಕ್ಕೆ ಎಲ್ಲ ಇಲಾಖೆಯವರು ಸಕ್ರಿಯವಾಗಬೇಕು ಎಂದು ಮಾದಿಗ ಮಹಾಸಭಾದ ಅಧ್ಯಕ್ಷ ಅಮರೇಶ ಗಿರಿಜಾಲಿ ಒತ್ತಾಯಿಸಿದ್ದಾರೆ.

ಎರಡು ಕಡೆ ಚೆಕ್ ಪೋಸ್ಟ್:

ಮಾನ್ವಿ ಕಡೆಯಿಂದ ಮರಳು ತುಂಬಿದ ಟಿಪ್ಪರ್‍ಗಳು ಬರುತ್ತಿವೆ ಎಂದು ಕೆಲವರು ದೂರು ಕೊಟ್ಟಿದ್ದಾರೆ. ಪರಿಶೀಲನೆ ಕೈಗೊಳ್ಳಲು ಜವಳಗೇರಾ ಗ್ರಾಮದ ನೀರಾವರಿ ಇಲಾಖೆ ಬಳಿ ಒಂದು ಚೆಕ್‍ಪೋಸ್ಟ್, ಪಿಡಬ್ಲ್ಯುಡಿ ಕ್ಯಾಂಪಿನಲ್ಲಿ ಒಂದು ಚೆಕ್‍ಪೋಸ್ಟ್ ತೆರೆಯಲಿದ್ದು, ಇದಕ್ಕೆ ಸಿಬ್ಬಂದಿ ನಿಯೋಜಿಸಲಾಗುತ್ತದೆ. ಸಿಸಿ ಕ್ಯಾಮೆರಾ ಅಳವಡಿಸಲಿಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ ಭೋಗಾವತಿ ತಿಳಿಸಿದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.