ಆರೋಗ್ಯ ಉಪಕೇಂದ್ರ ಉದ್ಘಾಟನೆ


Team Udayavani, Jul 24, 2022, 5:33 PM IST

20-health

ಮಾನ್ವಿ: ಚಿಕಲಪರ್ವಿ ಗ್ರಾಮವು ತುಂಗಭದ್ರಾ ನದಿ ಪಾತ್ರದಲ್ಲಿ ಬರುವುದರಿಂದ ನೆರೆ ಹಾವಳಿಯ ಅಪಾಯ ಹೆಚ್ಚಾಗಿದೆ. ನವಗ್ರಾಮದಲ್ಲಿ ಸುರಕ್ಷಿತ ಸ್ಥಳದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ ನಿರ್ಮಿಸಲಾಗಿದ್ದು, ಗ್ರಾಮದ ಜನರು ಹಾಗೂ ಸುತ್ತಲಿನ ಗ್ರಾಮಸ್ಥರು ಇದರ ಉಪಯೋಗ ಪಡೆಯಬೇಕು ಎಂದು ಶಾಸಕ ರಾಜಾವೆಂಕಟಪ್ಪ ನಾಯಕ ತಿಳಿಸಿದರು.

ನವಗ್ರಾಮದಲ್ಲಿ ಎನ್‌ಎಚ್‌ಎಸ್‌ ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಆರೋಗ್ಯ ಉಪಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಗಂಭೀರ ಕಾಯಿಲೆ ಪರಿಸ್ಥಿತಿಯಲ್ಲಿ ಜಿಲ್ಲಾಸ್ಪತ್ರೆಗಳಿಗೆ ರೋಗಿಗಳನ್ನು ಸಾಗಿಸಲು 25 ಲಕ್ಷ ರೂ. ವೆಚ್ಚದಲ್ಲಿ ಆಂಬ್ಯುಲೆನ್ಸ್‌ ಮಂಜೂರು ಮಾಡಲಾಗಿದೆ. ತಾಲೂಕಿನ ಉಪಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು. ತಾಲೂಕು ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೇವೆ ಸೇರಿದಂತೆ ತಜ್ಞ ವೈದ್ಯರಿಂದ ಚಿಕಿತ್ಸೆ ಸೌಲಭ್ಯ ಹಾಗೂ ಉಚಿತ ಔಷಧಗಳನ್ನು ನೀಡಲಾಗುತ್ತಿದೆ. ಜನರು ಆರೋಗ್ಯ ಇಲಾಖೆಯ ಸೇವೆ ಪಡೆದು ಆರೋಗ್ಯವಂತರಾಗುವಂತೆ ತಿಳಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಶೇಖರಯ್ಯಸ್ವಾಮಿ ಮಾತನಾಡಿದರು. ಚಿಕಲಪರ್ವಿ ರುದ್ರಮುನೀಶ್ವರ ಮಠದ ಸದಾಶಿವ ಸ್ವಾಮಿಗಳು, ಮೈಸೂರಿನ ನಿರಂಜನ ದೇವರು, ಅರಹಳ್ಳಿ ಮಠದ ಶರಣ ಬಸವ ಸ್ವಾಮಿಗಳು, ಡಾ| ರಾಜೇಂದ್ರ, ಆರೋಗ್ಯ ಇಲಾಖೆಯ ಬಾಲಪ್ಪ ನಾಯಕ, ರಾಜ್ಯ ಜೆಡಿಎಸ್‌ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ನಗರ ಘಟಕದ ಅಧ್ಯಕ್ಷ ಖಲೀಲ ಖುರೀಷಿ, ಮುಖಂಡರಾದ ಕೆ. ವೆಂಕಟೇಶ ನಾಯಕ, ಗ್ರಾಪಂ ಸದಸ್ಯರಾದ ಮರೇಗೌಡ ಬುದ್ದಿನ್ನಿ, ಚಂದ್ರಪ್ಪ ಗೌಡ, ಖಾಸಿಂ, ತಿಮ್ಮಣ್ಣ ಗೌಡ, ಪಿ.ರವಿಕುಮಾರ್‌, ಹನುಮಂತ ಭೋವಿ, ಆರ್‌ ಬಸವರಾಜ ಶೆಟ್ಟಿ, ಗೋಪಾಲ ನಾಯಕ, ಬುಡ್ಡಪ್ಪ ನಾಯಕ ಇದ್ದರು

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.