ರಾಯಚೂರು: ಕ್ರೂಸರ್ -ಬೈಕ್ ಮುಖಾಮುಖಿ; ಇಬ್ಬರ ಸಾವು
Team Udayavani, Jun 15, 2021, 5:54 PM IST
ರಾಯಚೂರು: ಜಿಲ್ಲೆಯ ಕವಿತಾಳ ಸಮೀಪದಲ್ಲಿ ಕ್ರೂಸರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಜರುಗಿದೆ.
ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಹತ್ತಿರದ ರಾಯಚೂರು ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಈಗಾಗಲೇ ಸೋಂಕಿಗೆ ಒಳಗಾದವರಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅಗತ್ಯವಿಲ್ಲ : ಅಧ್ಯಯನ ವರದಿ
ಬೈಕ್ ಸವಾರ ಮಹೇಶ್ ಮತ್ತು ಶಿವರಾಜ್ ನಾಯಕ್ ಸಾವನ್ನಪ್ಪಿದ್ದಾರೆ. ಇವರು ಪಾಮನಕಲ್ಲೂರಿನವರು ಎಂದು ಗುರುತಿಸಲಾಗಿದ್ದು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ