ಜೋಳದ ದಂಟಿಗೆ ಬೆಂಕಿ; ತಪ್ಪಿದ ಅನಾಹುತ
Team Udayavani, Mar 10, 2021, 1:00 PM IST
ರಾಯಚೂರು: ಜೋಳದ ದಂಟು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿದ ಘಟನೆ ಸಮೀಪದ ಆಶಾಪುರ ರಸ್ತೆಯ ಅಗಾಫೆ ಚರ್ಚ್ ಬಳಿ ನಡೆದಿದೆ.
ವಿದ್ಯುತ್ ಮೇನ್ ವೈರ್ ಗೆ ದಂಟು ತಗುಲಿ ಬೆಂಕಿ ಹೊತ್ತಿಕೊಂಡಿದೆ.
ತಾಲೂಕಿನ ಮನ್ಸಲಾಪುರದಿಂದ ಉಡಮಗಲ್ ಖಾನಪುರಕ್ಕೆ ಟ್ರ್ಯಾಕ್ಟರ್ ನಲ್ಲಿ ಮೇವು ಒಯ್ಯಲಾಗುತ್ತಿತ್ತು. ಸಾವಿರಾರು ರೂಪಾಯಿ ಮೌಲ್ಯದ ಮೇವು ಹೊತ್ತಿ ಉರಿದಿದೆ.
ಇದನ್ನೂ ಓದಿ:ವಿದೇಶಿ ಬಂಡವಾಳ ಒಳಹರಿವು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಜಿಗಿತ
ಟ್ರ್ಯಾಕ್ಟರ್ ಚಾಲಕ ವಿರೇಶನ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ