ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಚೆಕ್‌ ವಿತರಣೆ


Team Udayavani, Dec 26, 2021, 1:25 PM IST

18covid

ಸುರಪುರ: ಇತ್ತೀಚೆಗೆ ಕೊರೊನಾ ರೋಗದಿಂದ ಮೃತಪಟ್ಟವರ ಕುಟುಂಬಗಳಿಗೆ ಶಾಸಕ ರಾಜುಗೌಡ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಚೆಕ್‌ ವಿತರಿಸಿದರು.

ನಂತರ ಮಾತನಾಡಿದ ಅವರು, ಮೊದಲ ಹಂತದಲ್ಲಿ 10 ಕುಟುಂಬಗಳಿಗೆ ಚೆಕ್‌ ನೀಡಲಾಗಿತ್ತು. ಈಗ ಎರಡನೇ ಹಂತದಲ್ಲಿ ಕೆಂಭಾವಿ 2 ಸೇರಿ ಒಟ್ಟು 12 ಕುಟುಂಬಗಳಿಗೆ ಮಂಜೂರಿಯಾಗಿ ಅನುದಾನ ಬಿಡುಗಡೆಯಾಗಿದ್ದು ಚೆಕ್‌ ವಿತರಿಸಲಾಗುತ್ತಿದೆ ಎಂದರು.

ಕೊರೊನಾಕ್ಕೆ ತುತ್ತಾಗಿ ಕ್ಷೇತ್ರದಲ್ಲಿ ಒಟ್ಟು 67 ಜನ ಮೃತ ಪಟ್ಟಿದ್ದಾರೆ. ಈ ಪೈಕಿ 33 ಕುಟುಂಬಗಳಿಗೆ ಹಣ ಮಂಜೂರಿಯಾಗಿದೆ. ಈ ಕ್ಷೇತ್ರದವರು ಬೇರೆ ಕಡೆ ರೋಗಕ್ಕೆ ತುತ್ತಾಗಿ ಮೃತಪಟ್ಟ ಕುಟುಂಬದವರಿಂದ 34 ವೈಯಕ್ತಿಕ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಅನುದಾನ ಮಂಜೂರಿಯಾಗಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವ ಡಾ| ಕೆ. ಸುಧಾಕರ ಅವರೊಂದಿಗೆ ಮಾತನಾಡಿದ್ದು, ಮಂಜೂರಿ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಮಾತನಾಡಿ, 33 ಕುಟುಂಬಗಳ ಪೈಕಿ 24 ಬಿಪಿಎಲ್‌, 9 ಎಪಿಎಲ್‌ ಕುಟುಂಬಗಳಿವೆ. ಎಪಿಎಲ್‌ ಕುಟುಂಬಸ್ಥರ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 2 ಬಿಪಿಎಲ್‌ ಕುಟುಂಬಗಳಿಗೆ ಅನುದಾನ ಬಂದಿಲ್ಲ. ಅವರಿಗೂ ಶೀಘ್ರ ಅನುದಾನ ಬಿಡುಗಡೆಯಾಗಲಿದೆ ಎಂದರು.

ಈ ವೇಳೆ ಶಿರಸ್ತೇದಾರ್‌ ಸೋಮಶೇಖರ ನಾಯಕ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಗ್ರಾಲೆ ಪ್ರದೀಪ, ಮಲ್ಲಮ್ಮ, ಶಂಕರ, ಭೀಮು ಯಾದವ, ವೆಂಕಟೇಶ ನಾಯಕ, ಧರ್ಮರಾಜ ಬಡಿಗೇರ, ಕೃಷ್ಣಾ ಬಾದ್ಯಾಪುರ ಹೊನ್ನಪ್ಪ ತಳವಾರ, ಅರವಿಂದ ಬಿಲ್ಲವ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.