ಬಿಜೆಪಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ: CM Bommai
Team Udayavani, Apr 16, 2023, 1:30 PM IST
ರಾಯಚೂರು: ಟಿಕೆಟ್ ಕೈ ತಪ್ಪಿದ್ದರಿಂದ ಕೆಲ ನಾಯಕರು ಪಕ್ಷ ತೊರೆದಿರುವುದು ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಡ್ಯಾಮೇಜ್ ಆಗುತ್ತಿರುವುದು ನಿಜ. ನಾಮಪತ್ರ ಸಲ್ಲಿಕೆ ಅವಧಿಯೊಳಗೆ ಈ ಡ್ಯಾಮೇಜ್ ಕಂಟ್ರೋಲ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಕಾಂಗ್ರೆಸ್ ನಲ್ಲಿ ಜಡತ್ವ ಇದೆ. ಕಾಂಗ್ರೆಸ್ ನಾಯಕರಿಲ್ಲದೆ ಖಾಲಿಯಾಗಿತ್ತು. ಈಗ ಬಿಜೆಪಿ ನಾಯಕರನ್ನು ಸೇರಿಸಿಕೊಂಡು ಪಕ್ಷ ಭರ್ತಿಯಾಗುತ್ತಿದೆ. ಎಂದು ಲೇವಡಿ ಮಾಡಿದರು.
ಬಿಜೆಪಿ ನಿಯಮದ ಪ್ರಕಾರ ಹಿರಿಯ ನಾಯಕರಿಗೆ ಟಿಕೆಟ್ ತಪ್ಪಿದೆ. ಆದರೆ, ಅವರಿಗೆ ಬೇರೆ ಉನ್ನತ ಹುದ್ದೆಗಳನ್ನು ನೀಡುವ ಭರವಸೆ ನೀಡಲಾಗಿತ್ತು. ಆದರೂ ಕೆಲ ನಾಯಕರು ಪಕ್ಷ ತೊರೆದಿದ್ದಾರೆ. ಇದರಿಂದ ಬಿಜೆಪಿ ಗೆಲುವಿಗೆ ತೊಡಕಾಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದೆ ಪಕ್ಷದಲ್ಲಿ ಇನ್ನೂ ಸಾಕಷ್ಟು ಲಿಂಗಾಯತ ಸಮುದಾಯದ ನಾಯಕರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ