ರಾಂಪುರ ನಾಲೆ ಕಾಮಗಾರಿ ಕಳಪೆ : ಕ್ರಮಕ್ಕೆ ಆಗ್ರಹ
Team Udayavani, Jul 4, 2020, 4:09 PM IST
ಲಿಂಗಸುಗೂರು: ರೈತ ಸಂಘದ ಕಾರ್ಯಕರ್ತರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು
ಲಿಂಗಸುಗೂರು: ರಾಂಪುರ ಏತ ನೀರಾವರಿ ನಾಲೆಯಲ್ಲಿ ನಡೆಯುತ್ತಿರುವ ನಿರ್ವಹಣೆ ಕಾಮಗಾರಿ ಕಳಪೆಯಿಂದ ಕೂಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಗುರುವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಂಪುರ ನಾಲೆಯ ಮುಖ್ಯ, ವಿತರಣಾ ನಾಲೆಯಲ್ಲಿ ನಡೆಯುತ್ತಿರುವ ಜಂಗಲ್ ಕಟಿಂಗ್, ಹೂಳೆತ್ತುವುದು, ಎಸ್ಆರ್ ರಸ್ತೆಯ ಮರಂ ಹಾಕುವ ಕಾಮಗಾರಿ ಬೇಕಾಬಿಟ್ಟಿಯಾಗಿ ನಡೆಯುತ್ತಿದ್ದು, ಗುತ್ತಿಗೆದಾರರು ತಮ್ಮ ಮನಸ್ಸೋ ಇಚ್ಛೆಯಂತೆ ಕಾಮಗಾರಿ ಮಾಡುತ್ತಿರುವುದರಿಂದ ಕಾಮಗಾರಿಯಲ್ಲಿ ಗುಣಮಟ್ಟ ಕಣ್ಮರೆಯಾಗಿದೆ. ಕೂಡಲೇ ಬಿಲ್ ತಡೆಹಿಡಿದು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದರು. ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ಸದಾನಂದ ಮಡಿವಾಳ, ಬಿ.ಆರ್.ಪಾಟೀಲ, ಖಾಜಾವಲಿ ನಂದಿಹಾಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ