ಹಳ್ಳಿ ಗಳಲ್ಲಿ ಹೆಚ್ಚಿದ ಕಿಕ್‌; ಸಿಗರೇಟ್‌, ಗುಟ್ಕಾ ತುಟ್ಟಿ


Team Udayavani, Apr 2, 2020, 5:07 PM IST

ಹಳ್ಳಿ ಗಳಲ್ಲಿ ಹೆಚ್ಚಿದ ಕಿಕ್‌; ಸಿಗರೇಟ್‌, ಗುಟ್ಕಾ ತುಟ್ಟಿ

ಸಾಂದರ್ಭಿಕ ಚಿತ್ರ

ರಾಯಚೂರು: ಲಾಕ್‌ಡೌನ್‌ ಮಾಡಿರುವುದು ಜನರಿಗೆ ಸಂಕಷ್ಟ ತಂದರೆ ವರ್ತಕರಿಗೆ ಮಾತ್ರ ಶುಕ್ರದೆಸೆ ತಿರುಗಿಸಿದೆ. ಮದ್ಯ ಮಾರಾಟ ನಿಷೇಧವಿದ್ದರೂ ಹಳ್ಳಿಗಳಲ್ಲಿ ಜನ ಮತ್ತಿನಲ್ಲೇ ತೇಲುತ್ತಿದ್ದರೆ, ದಿನಸಿ ವಸ್ತುಗಳನ್ನು ಕೂಡ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಜಿಲ್ಲೆಯಲ್ಲಿ ಜನಸಂಚಾರ ನಿಷೇಧಿಸಿ, ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು ಎಂಬ ಕಾರಣಕ್ಕೆ ಏ.14ರವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಆದರೆ, ತೆರೆಮರೆಯಲ್ಲಿ ಮದ್ಯ ಮಾರಾಟಕ್ಕೆ ಕಿಂಚಿತ್ತೂ ಕಡಿವಾಣ ಬಿದ್ದಂತೆ ಕಾಣುತ್ತಿಲ್ಲ. ಯರಗೇರಾ ಭಾಗದಲ್ಲಿ ಸಾಕಷ್ಟು ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎನ್ನಲಾಗುತ್ತಿದೆ. ಅಧಿಕಾರಿಗಳು ಗೊತ್ತಿದ್ದರೂ ಜಾಣಮೌನ ವಹಿಸುತ್ತಿದ್ದಾರೆ ಎಂಬುದು ಸಾರ್ವಜನಿಕರ ದೂರು.

ಅಕ್ರಮ ಮದ್ಯ ಮಾರಾಟ ಮಾತ್ರವಲ್ಲದೇ, ದುಪ್ಪಟ್ಟು ಬೆಲೆಗೆ ಮಾರುವ ಮೂಲಕ ಜನರ ಸುಲಿಗೆ ಮಾಡಲಾಗುತ್ತಿದೆ. ಎಂಆರ್‌ಪಿಗಿಂತ ಎರಡು ಪಟ್ಟು ಹಣ ಪಡೆಯಲಾಗುತ್ತಿದೆ. ಇನ್ನೂ ಗುಟ್ಕಾ, ಸಿಗರೇಟ್‌ ಕೂಡ ದುಪ್ಪಟ್ಟು ಬೆಲೆ ನಿಗದಿ ಮಾಡಲಾಗಿದೆ. ಕೇಳಿದರೆ, ಮಾರುವುದಕ್ಕೆ ಪರ್ಮಿಶನ್‌ ಇಲ್ಲ. ಗೊತ್ತಾದರೆ ನಮಗೆ ಸಾವಿರಾರು ರೂ. ದಂಡ ಹಾಕುತ್ತಾರೆ ಎಂದು ಗ್ರಾಹಕರ ಬಾಯಿ ಮುಚ್ಚಿಸುತ್ತಿದ್ದಾರೆ ವರ್ತಕರು. ತರಕಾರಿ, ದಿನಸಿ ಕೂಡ ಎಂದಿಗಿಂತ ತುಸು ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಸದಾ ನಷ್ಟದಲ್ಲಿರುವ ತರಕಾರಿ ಬೆಳೆಗಾರರು ಈಗ ತುಸು ಲಾಭದ ರುಚಿ ನೋಡುತ್ತಿದ್ದಾರೆ. ಜಿಪಂ ಸಭಾಂಗಣದಲ್ಲಿ ಡಿಸಿ ಆರ್‌. ವೆಂಕಟೇಶ ಕುಮಾರ್‌ ಅಗತ್ಯ ಆಹಾರ ಸಾಮಗ್ರಿಗಳ ಕುರಿತು ಸಭೆ ನಡೆಸಿದರು. ಲಾಭಕ್ಕಾಗಿ ಜನರಿಗೆ ಮೋಸ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಡಿಸಿ ನಗರ ಪ್ರದಕ್ಷಿಣೆ: ಬುಧವಾರ ಡಿಸಿ ನಗರ ಪ್ರದಕ್ಷಿಣೆ ಹಾಕುವ ಮೂಲಕ ಕೋವಿಡ್ 19 ವಿಚಾರದಲ್ಲಿ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಯುವಕರು ಅನಾವಶ್ಯಕವಾಗಿ ರಸ್ತೆ ಮೇಲೆ ಓಡಾಡುತ್ತಿದ್ದು, ಬೈಕ್‌ ವಶ ಪಡಿಸಿಕೊಳ್ಳುವಂತೆ ಪೊಲೀಸರಿಗೆ ತಿಳಿಸಿದರು.

ಜನರಿಗೆ ಮನೆಯಿಂದ ಹೊರ ಬರದಂತೆ ಮನವಿ ಮಾಡಿದರು. ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ, ಎಡಿಸಿ ದುರಗೇಶ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.