ಗುಳೆ ಹೋದವರೆಲ್ಲಾ ಬೈಕಿನಲ್ಲೇ ತಮ್ಮ ಊರಿಗೆ ಬಂದ್ರು
Team Udayavani, Mar 28, 2020, 3:36 PM IST
ರಾಯಚೂರು: ರಾಜಧಾನಿಗೆ ನಾನ ಕೆಲಸವರಸಿ ಗುಳೆ ಹೋಗಿದ್ದ ಈ ಭಾಗದ ಜನ ತಮ್ಮೂರಿನತ್ತ ಮುಖ ಮಾಡಿದ್ದು, ಶುಕ್ರವಾರ 8-10 ಜನ ಬೈಕ್ ಗಳಲ್ಲೇ ಆಗಮಿಸಿದ್ದು ಕಂಡು ಬಂತು.
ಯಾದಗಿರಿ ಜಿಲ್ಲೆಯ ಸೈದಾಪುರ ಮೂಲದ ಯುವಕರು ಕಳೆದ ಏಳೆಂಟು ವರ್ಷದಿಂದ ಬೆಂಗಳೂರಿನ ಯಲಹಂಕದಲ್ಲಿ ವಾಸವಾಗಿದ್ದರು. ಗಾರೆ ಕೆಲಸ, ಕಟ್ಟಡ ನಿರ್ಮಾಣ ಸೇರಿ ನಾನಾ ಕೆಲಸಗಳಲ್ಲಿ ತೊಡಗಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಒಂದೆಡೆ ಕೆಲಸ ಸಿಗದಾಗಿದ್ದರೆ ಮತ್ತೊಂದೆಡೆ ಕಾಯಿಲೆ ಭೀತಿ ಕಾಡುತ್ತಿದೆ. ಅಲ್ಲದೇ ಊಟಕ್ಕೂ ಸಮಸ್ಯೆ ಎದುರಾದ ಕಾರಣ ಎಲ್ಲರೂ ತಮ್ಮೂರಿಗೆ ಆಗಮಿಸುತ್ತಿದ್ದಾರೆ. ಶುಕ್ರವಾರ ಬೆಂಗಳೂರು ಬಿಟ್ಟಿದ್ದು ಶನಿವಾರ ಮಧ್ಯಾಹ್ನ ಸಮೀಪದ ಸಾಥಮೈಲ್ ಬಳಿ ಆಗಮಿಸಿದ್ದರು. ಅವರನ್ನು ತಡೆದು ತಪಾಸಣೆ ಮಾಡಿದ ಪೊಲೀಸರು. ನಿಮ್ಮ ನಿಮ್ಮಲ್ಲಿ ಅಂತ ಕಾಯ್ದುಕೊಳ್ಳಬೇಕು. ಊರಿಗೆ ಹೋದ ಬಳಿಕ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿ ಹೇಳಿ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ