ರಾಯಚೂರಿನಲ್ಲಿ ಲವ್ ಜಿಹಾದ್?; ಹಿಂದೂ ಯುವತಿಯ ಮತಾಂತರ

ಬೇರೊಬ್ಬನ ಜತೆ ನಿಶ್ಚಿತಾರ್ಥವಾಗಿದ್ದರೂ ಮತಾಂತರ ಮಾಡಿ ಬುರ್ಖಾ ಹಾಕಲಾಗಿದೆ...

Team Udayavani, Dec 1, 2022, 5:22 PM IST

love birds

ರಾಯಚೂರು: ಬೇರೊಬ್ಬನ ಜತೆ ನಿಶ್ಚಿತಾರ್ಥವಾಗಿದ್ದರೂ ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಮದುವೆಯಾಗಿ ತನ್ನ ಧರ್ಮಕ್ಕೆ ಮತಾಂತರ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಪಾಲಕರು ಇದು ಲವ್ ಜಿಹಾದ್ ಎಂದು ಆರೋಪಿಸುತ್ತಿದ್ದಾರೆ.

ನಗರದ ನೇತಾಜಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಿಂದೂ ಯುವತಿ ಭಾರತಿಯನ್ನು ಮುಸ್ಲಿಂ ಯುವಕ ರಿಹಾನ್ ಮಿಯಾ ಕರೆದುಕೊಂಡು ಹೋಗಿದ್ದಾನೆ. ಹಿಂದುಳಿದ ವರ್ಗಕ್ಕೆ ಸೇರಿದ ಯುವತಿಗೆ ಹೂವಿನಹಡಗಲಿ ಹುಡಗನ ಜತೆ ಆಗಲೇ ನಿಶ್ಚಿತಾರ್ಥವಾಗಿತ್ತು. ಆದರೂ ಪ್ರೀತಿ ಹೆಸರಲ್ಲಿ ಯುವತಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಯುವತಿ ಹೆತ್ತವರಾದ ಬಾಳಪ್ಪ, ನಾಗಮ್ಮ ಠಾಣೆಗೆ ದೂರು ನೀಡಿದ್ದಾರೆ.

ರಿಹಾನ್  ನಗರದಲ್ಲಿ ಫ್ಲವರ್ ಶೋ ವ್ಯಾಪಾರ ಮಾಡಿಕೊಂಡಿದ್ದ. ಅಲ್ಲಿಗೆ ಕೆಲಸಕ್ಕೆ ಬರುತ್ತಿದ್ದ ಯುವತಿ ಭಾರತಿ ನಡುವೆ ಪ್ರೀತಿಯಾಗಿದೆ. ನ.6ರಂದು ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ. ಮೂರು ದಿನ ಬಳಿಕ ಹೈದರಾಬಾದ್ ನಲ್ಲಿ ರಿಜಿಸ್ಟರ್  ಮದುವೆಯಾಗಿರುವ ಶಂಕೆ ಮೂಡಿದೆ. ಯುವತಿಯನ್ನು ಇಸ್ಲಾಂ ಗೆ ಮತಾಂತರ ಮಾಡಿ ಬುರ್ಖಾ ಕೂಡ ಹಾಕಲಾಗಿದೆ.

ದೂರಿನ ವಿಚಾರಣೆ ಮಾಡಿದ ಪೊಲೀಸರು, ಭಾರತಿ ಮತ್ತು ರಿಹಾನ್ ನ ಪೊಲೀಸ್ ಠಾಣೆಗೆ ಕರೆಸಿದ್ದರು. ಠಾಣೆಗೆ ಬರುವಾಗಲೂ ಯುವತಿ  ಬುರ್ಖಾ ಧರಿಸಿದ್ದರು.ಯುವಕನನ್ನು ನಂಬಿ ಕೆಲಸಕ್ಕೆ ಕಳಿಸಿದ್ದೆವು. ಆದರೆ, ಈ ತರ ಆ ಯುವಕ‌‌ ಮೋಸ ಮಾಡುತ್ತಾನೆ ಎಂದು ಭಾವಿಸಿರಲಿಲ್ಲ.  ನಮಗೆ ನಮ್ಮ ಮಗಳು ಮಾತ್ರ ಬೇಕು. ಮರಳಿ ನಮ್ಮ ಹಿಂದೂ ಧರ್ಮಕ್ಕೆ ನಮ್ಮ ಮಗಳನ್ನು ಒಪ್ಪಿಸಲಿ. ಒಂದೇ ತಿಂಗಳಲ್ಲಿ ಅವಳ ಮದುವೆ ಬೇರೆ ಇತ್ತು. ನೀವು ನನ್ನ ತಂದೆ ತಾಯಿನೇ ಅಲ್ಲ ಎಂದು ಮಗಳು ಹೇಳುತ್ತಿದ್ದಾಳೆ. ಕನ್ನಡದಲ್ಲಿ ಮಾತನಾಡುತ್ತಿಲ್ಲ. ಅವರು ನನ್ನ ಮಗಳ ಮೈಂಡ್ ವಾಷ್ ಮಾಡಿದ್ದಾರೆ ಎಂದು ಯುವತಿಯ ತಾಯಿ  ನಾಗಮ್ಮ ನೋವು ತೋಡಿಕೊಂಡಿದ್ದಾರೆ.

ವಿಚಾರಣೆ ನಡೆಸಿದ ಠಾಣೆ ಪಿಎಸ್ ಐ, ಯುವಕ- ಯುವತಿ ಅನ್ಯಧರ್ಮಿಯರಾಗಿದ್ದು ಪ್ರೀತಿಸಿ ಮದುವೆಯಾಗಿದ್ದೇವೆ ಎನ್ನುತ್ತಿದ್ದಾರೆ. ಇಬ್ಬರೂ ವಯಸ್ಕರಾಗಿದ್ದು, ಯುವತಿಯೇ ಒಪ್ಪಿ ಹೊಗಿದ್ದೇನೆ ಎನ್ನುತ್ತಿದ್ದಾಳೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.