ಲಾಳಗೊಂಡರ ಸಮಾಜಕ್ಕೆ ಮೀಸಲು ಕಲ್ಪಿಸಿ


Team Udayavani, Mar 10, 2022, 1:16 PM IST

18reserve

ಸಿಂಧನೂರು: ರಾಜ್ಯದ ಜಾತಿ ಪಟ್ಟಿಯಲ್ಲಿ ಸೇರದೇ ಇರುವ ಲಾಳಗೊಂಡರ ಸಮಾಜವನ್ನು ಹಿಂದುಳಿದ ವರ್ಗ 3(ಬಿ)ಗೆ ಸೇರಿಸುವಂತೆ ಒತ್ತಾಯಿಸಿದ ನಿಯೋಗ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ತಮ್ಮ ಬೇಡಿಕೆ ಕುರಿತು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ನಿಯೋಗದ ಮುಖಂಡರು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ರಾಜ್ಯದಲ್ಲಿ ಲಾಳಗೊಂಡ ಸಮಾಜವು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದೆ. ವೀರಶೈವ ಜನಾಂಗದ ಜೊತೆಗೆ ಗುರುತಿಸಿಕೊಂಡಿದ್ದಾರೆ. ಲಾಳಗೊಂಡರನ್ನು ಜಾತಿ ಪಟ್ಟಿಯಲ್ಲಿ ಸೇರಿಸುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿದೆ. ಈವರೆಗೂ ಸ್ಪಂದನೆ ದೊರಕಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಿ, ಬೇಡಿಕೆ ಈಡೇರಿಸಬೇಕು ಎಂದಿದ್ದಾರೆ.

ನಿಯೋಗದಲ್ಲಿ ಸಮಾಜದ ರಾಜ್ಯಾಧ್ಯಕ್ಷ ಹರವಿ ಬಸನಗೌಡ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಡಾ| ಶಿವರಾಜ್‌ ಪಾಟೀಲ್‌, ಬಸವರಾಜ ದಢೇಸುಗೂರು, ಸೋಮಲಿಂಗಪ್ಪ, ರಾಜಾವೆಂಕಟಪ್ಪ ನಾಯಕ, ಪರಣ್ಣ ಮುನವಳ್ಳಿ, ಸಿಂಧನೂರಿನ ಕೆ.ಶರಣಬಸವ ವಕೀಲರು, ಮಲ್ಲಿಕಾರ್ಜುನ ವಕೀಲರು, ಚಂದ್ರೇಗೌಡ ಹರೇಟನೂರು, ರಾಮನಗೌಡ ಮಲ್ಕಾಪುರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.