ಮಂತ್ರಾಲಯ ವಿದ್ಯಾಪೀಠದ ಬಾಲಕನ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!
Team Udayavani, Sep 28, 2020, 6:48 PM IST
ರಾಯಚೂರು: ಬಾಲಕನೋರ್ವ ತನ್ನ ಬಯಕೆಯನ್ನು ತೋಡಿಕೊಂಡಿದ್ದಕ್ಕೆ ಇಡೀ ವಿದ್ಯಾಪೀಠದ ಮಕ್ಕಳಿಗೆ ಪಾನಿಪೂರಿ ತಿನ್ನುವ ಅವಕಾಶವನ್ನು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಾಡಿಕೊಟ್ಟ ಪ್ರಸಂಗ ನಡೆದಿದೆ.
ಶ್ರೀ ಮಠದ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದಲ್ಲಿ ಊಟದ ವೇಳೆ ಬಾಲಕನೋರ್ವ ಶ್ರೀಗಳೆದುರು ನೇರವಾಗಿ ತನ್ನ ಬಯಕೆ ವ್ಯಕ್ತಪಡಿಸಿದ್ದಾನೆ. ಪಾನಿಪೂರಿ ಕೊಡಿಸಿ ಎಂದು ಕೇಳಿಕೊಂಡಿದ್ದಾನೆ. ಅದನ್ನು ಕೇಳಿದ ಗುರುಗಳು ಮುಗುಳ್ನಕ್ಕು ಅಲ್ಲಿದ್ದ ಭಟ್ಟರನ್ನು ಕರೆದು ಮಕ್ಕಳಿಗೆ ಪಾನಿಪೂರಿ ಮಾಡಿಕೊಡಿ ಎಂದು ತಿಳಿಸಿದ್ದಾರೆ. ಇದರಿಂದ ವಿದ್ಯಾಪೀಠದ ಎಲ್ಲ ಮಕ್ಕಳಿಗೂ ಪಾನಿಪೂರಿ ತಿನ್ನುವ ಅವಕಾಶ ಸಿಕ್ಕಂತಾಗಿದೆ.
ವಿದ್ಯಾಪೀಠದ ಭೋಜನಶಾಲೆಯಲ್ಲೇ ಪಾನಿಪೂರಿ ತಯಾರಿಸಿ ಮಕ್ಕಳಿಗೆ ತಿನಿಸಲಾಗಿದೆ. ಬಾಲಕ ಶ್ರೀಗಳಿಗೆ ಪಾನಿಪೂರಿ ಕೇಳುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ :ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗೂ ಕೋವಿಡ್ ಸೋಂಕು ದೃಢ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ