Mantralayam; ಆಂಧ್ರ ಗವರ್ನರ್ ಅಬ್ದುಲ್ ನಜೀರ್ ರಿಂದ ರಾಯರಿಗೆ ವಿಶೇಷ ಪೂಜೆ
ಈ ಸ್ಥಳ ಸರ್ವ ಜನಾಂಗದ ಶಾಂತಿಯ ತೋಟ...
Team Udayavani, Aug 31, 2023, 11:03 PM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುವಾರ ನಡೆದ ಪೂರ್ವಾರಾಧನೆ ಆಗಮಿಸಿದ ಆಂಧ್ರಪ್ರದೇಶದ ರಾಜ್ಯಪಾಲರಾದ ಜಸ್ಟಿಸ್ ಅಬ್ದುಲ್ ನಜೀರ್ ರಾಯರ ಮೂಲ ಬೃಂದಾವನಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ಶ್ರೀಮಠದಿಂದ ರಾಜ್ಯಪಾಲರಿಗೆ ಪೂರ್ಣಕುಂಭ ಕಳಸದಿಂದ ಸ್ವಾಗತ ಕೋರಲಾಯಿತು. ಬಳಿಕ ವಾದ್ಯಮೇಳದೊಂದಿಗೆ ಅವರನ್ನು ಬರಮಾಡಿಕೊಳ್ಳಲಾಯಿತು. ರಾಯರ ದರ್ಶನ ಪಡೆದ ಬಳಿಕ ಶ್ರೀ ರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು ರಾಯರ ಮಹಿಮೆಯನ್ನು ಕೊಂಡಾಡಿದರು. ಈ ಸ್ಥಳ ಸರ್ವ ಜನಾಂಗದ ಶಾಂತಿಯ ತೋಟದಂತೆ ಭಾಸವಾಗುತ್ತಿದೆ ಎಂದು ವರ್ಣಿಸಿದರು. ಈ ವೇಳೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಜ್ಯಪಾಲರನ್ನು ಸನ್ಮಾನಿಸಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ