ಮಸ್ಕಿ ಉಪ ಚುನಾವಣೆಗೆ ಮತ್ತೆ ಸೂತ್ರ ಸಿದ್ಧ!

ಗ್ರಾಪಂ ಬಲಾಬಲದಿಂದಲೇ ಲೆಕ್ಕಾಚಾರ ಶುರು,ತುರುವಿಹಾಳದಲ್ಲಿ ಕಚೇರಿ ತೆರೆದ ಬಿಜೆಪಿ

Team Udayavani, Jan 2, 2021, 3:47 PM IST

ಮಸ್ಕಿ ಉಪ ಚುನಾವಣೆಗೆ ಮತ್ತೆ ಸೂತ್ರ ಸಿದ್ಧ!

ಮಸ್ಕಿ: ಗ್ರಾಪಂ ಚುನಾವಣೆ ಘೋಷಣೆ ಬಳಿಕ ತಣ್ಣಗಾಗಿದ್ದ ಉಪಚುನಾವಣೆ ಕಾವುಈಗ ಮತ್ತೆ ಶುರುವಾಗಿದೆ. ಇನ್ನೊಂದು ವಾರೊಪ್ಪತ್ತಿನಲ್ಲೇ ಚುನಾವಣೆ ಘೋಷಣೆಸೂಚನೆ ಹಿನ್ನೆಲೆಯಲ್ಲಿ ಎರಡು ಪಕ್ಷಗಳು ಮತ್ತೆ ರಾಜಕೀಯ ದಾಳ ಉರುಳಿಸಲಾರಂಭಿಸಿವೆ. ಇನ್ನೇನು ಉಪಚುನಾವಣೆ ಘೋಷಣೆಯಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ರಾಜಕೀಯ ಪಕ್ಷಗಳು ಮಸ್ಕಿ ಕ್ಷೇತ್ರದಲ್ಲಿ ಬಿರುಸಿನ ಸಂಚಾರ ಆರಂಭಿಸಿದ್ದವು. ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದವು.

ಚುನಾವಣೆಗೆ ಸ್ಪರ್ಧೆ ಮಾಡುವವರು, ಅವರ ಹಿಂಬಾಲಕರು ಅಂತಿದಿತ್ತ, ಇತ್ತಿಂದತ್ತ ಪಕ್ಷಾಂತರ ಶುರು ಮಾಡಿದ್ದರು. ಅಲ್ಲದೇ ಜೆಡಿಎಸ್‌ನಾಯಕರಿಗೂ ಗಾಳ ಹಾಕಲಾಗಿತ್ತು. ಆದರೆಗ್ರಾಪಂ ಚುನಾವಣೆ ಘೋಷಣೆಯಿಂದ ಈಚಟುವಟಿಕೆಗಳಿಗೆ ಬ್ರೇಕ್‌ ಬಿದ್ದಿತ್ತು. ಆದರೀಗ ಮತ್ತೆ ಕಳೆದೆರಡು ದಿನಗಳಿಂದ ವಿಧಾನಸಭೆಚುನಾವಣೆಗೆ ತಾಲೀಮು ಆರಂಭವಾಗಿದೆ.

ಗ್ರಾಪಂ ಸದಸ್ಯ ಸ್ಥಾನಗಳಿಗೆ ಗೆದ್ದ ಅಭ್ಯರ್ಥಿಗಳ ತಲೆ ಎಣಿಕೆ ಮೂಲಕವೇ ಮುಂದಿನ ಬೈಎಲೆಕ್ಷನ್‌ ಸೂತ್ರ ಸಿದ್ಧಪಡಿಸುತ್ತಿದ್ದಾರೆ.ಕಾಂಗ್ರೆಸ್‌, ಬಿಜೆಪಿ ಎರಡು ಪಕ್ಷದವರುಇಂತಹ ಲೆಕ್ಕಾಚಾರಕ್ಕೆ ಇಳಿದಿದ್ದಾರೆ.ಬಲಾಬಲ ಎಣಿಕೆ: ಮಸ್ಕಿ ತಾಲೂಕಿನ ಒಟ್ಟು21 ಗ್ರಾಪಂಗಳ ಪೈಕಿ 17 ಗ್ರಾಪಂಗಳಿಗೆಚುನಾವಣೆ ನಡೆದಿತ್ತು. ಒಟ್ಟು 345 ಸದಸ್ಯ ಸ್ಥಾನಗಳ ಪೈಕಿ 51 ಸ್ಥಾನಕ್ಕೆ ಅವಿರೋಧಆಯ್ಕೆ ನಡೆದಿತ್ತು. ಇನ್ನು 294 ಸ್ಥಾನಗಳಿಗೆ ಚುನಾವಣೆ ನಡೆದು ಫಲಿತಾಂಶವೂ ಹೊರಬಿದ್ದಿದೆ. ಗೆದ್ದು ಬಂದ ಅಭ್ಯರ್ಥಿಗಳು ಯಾವ ಪಕ್ಷದ ಬೆಂಬಲಿತರು?, ಯಾವ ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಾರೆ? ಎನ್ನುವ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

ಪಂಚಾಯಿತಿ ಎಲೆಕ್ಷನ್‌ನಲ್ಲಿ ಗೆದ್ದ ಬಹುತೇಕರು ಎರಡು ಪಾರ್ಟಿಯಲ್ಲಿ ಓಡಾಡಿದ್ದಾರೆ. ಎರಡು ಕಡೆಯಿಂದಲೂ ಹಾರ-ತುರಾಯಿ ಹಾಕಿಸಿಕೊಳ್ಳುತ್ತಿದ್ದಾರೆ. ಇದನ್ನೇ ಆಧಾರವಾಗಿಟ್ಟುಕೊಂಡು ಕಾಂಗ್ರೆಸ್‌- ಬಿಜೆಪಿ ಎರಡು ಕಡೆಯವರು ತಮ್ಮ ಬೆಂಬಲಿತ ಅಭ್ಯರ್ಥಿಗಳು ಎಂದು ಬಿಂಬಿಸಲು ಶುರುಮಾಡಿದ್ದಾರೆ. ಕಾಂಗ್ರೆಸ್‌ ಬೆಂಬಲಿತರು 224ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದ್ದಾರೆಎಂದು ಬ್ಲಾಕ್‌ ಕಾಂಗ್ರೆಸ್‌ ಘೋಷಿಸುತ್ತಿದ್ದರೆ,ಬಿಜೆಪಿಯವರು ಒಂದು ಹೆಜ್ಜೆ ಮುಂದೆಹೋಗಿ 300 ಸ್ಥಾನಗಳಿಗೂ ಅಧಿಕ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತರೇ ಗೆದ್ದಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಅಂಕಿಸಂಖ್ಯೆ ಸ್ವತಃ ಆಯಾ ಪಕ್ಷದ ನಾಯಕರಲ್ಲೇ ಗೊಂದಲ ಮೂಡಿಸುವಂತಿದೆ.

ತಾಲೀಮು ಆರಂಭ: ಪಂಚಾಯಿತಿ ಅಂಕಿಸಂಖ್ಯೆ ಮೂಲಕವೇ ಹಳ್ಳಿಪ್ರವೇಶಿಸುತ್ತಿರುವ ಎರಡು ಪಕ್ಷದನಾಯಕರು ಈಗ ಬೈ ಎಲೆಕ್ಷನ್‌ ತಾಲೀಮುಆರಂಭಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿಉಪಚುನಾವಣೆ ಘೋಷಣೆಯಾಗುತ್ತದೆಎನ್ನುವ ನಿರೀಕ್ಷೆಯಿಂದ ಈಗ ಅಬ್ಬರದ ಪ್ರಚಾರ ಮಾಡಲಾಗುತ್ತಿದೆ.ಪಂಚಾಯಿತಿಯಲ್ಲಿ ಗೆದ್ದ ಅಭ್ಯರ್ಥಿಗಳನ್ನುಮಾತ್ರವಲ್ಲದೆ, ಸೋತ ಅಭ್ಯರ್ಥಿಗಳತಲೆ ಎಣಿಕೆ ಮೂಲಕ ಮತ ಲೆಕ್ಕಾಚಾರಶುರುವಾಗಿದೆ. ಸೋತ ಅಭ್ಯರ್ಥಿ ಅಂತರ ಗಮನಿಸಿ ಎರಡು ಪಕ್ಷದಿಂದ ಸೆಳೆಯುವ ಪ್ರಯತ್ನ ನಡೆದಿದೆ.

ಒಟ್ಟಿನಲ್ಲಿ ಚುನಾವಣೆಯಲ್ಲಿ ಹೆಚ್ಚು ಆಸಕ್ತಿತೋರದೇ ಅಂತರ ಕಾಯ್ದುಕೊಂಡಿದ್ದ ಎರಡುಪಕ್ಷದ ನಾಯಕರು ಈಗ ಫಲಿತಾಂಶದ ಬಳಿಕನಾ ಮೇಲು, ತಾ ಮೇಲು ಎನ್ನುತ್ತಿರುವುದುಅಚ್ಚರಿ ಮೂಡಿಸಿದ್ದು, ಚುನಾವಣೆಘೋಷಣೆ ಬಳಿಕ ಇನ್ನೇನು ಬೆಳವಣಿಗೆ ನಡೆಯಲಿವೆಯೋ? ಕಾದು ನೋಡಬೇಕಿದೆ

ತುರುವಿಹಾಳದಲ್ಲಿ ಬಿಜೆಪಿ ಕಚೇರಿ ಆರಂಭ :

ಯಾವುದೇ ರಾಜಕೀಯ ಪಕ್ಷದ ಕಚೇರಿಗಳು ತಾಲೂಕು ಕೇಂದ್ರದಲ್ಲಿ ಕಚೇರಿ ಆರಂಭಿಸುವುದುಂಟು. ಆದರೆ ಈ ಬಾರಿ ಉಪಚುನಾವಣೆ ಬಾಕಿ ಇರುವಾಗಲೇ ಬಿಜೆಪಿ ಪಕ್ಷ ತುರುವಿಹಾಳ ಹೋಬಳಿ ಕೇಂದ್ರದಲ್ಲೂ ಪ್ರತ್ಯೇಕ ಕಚೇರಿ ಆರಂಭಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಬಸನಗೌಡ ತವರಾದ ಈ ಗ್ರಾಮದಿಂದಲೇ ಬಿಜೆಪಿ ಮತ ಸೆಳೆಯುವ ಕಸರತ್ತು ಆರಂಭಿಸಿದೆ ಎನ್ನಲಾಗುತ್ತಿದೆ.

 

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.