ಹೊರಗಿನವರಿಗೆ ಉಸ್ತುವಾರಿ ; ಭಿನ್ನ ಮತಕ್ಕೆ ದಾರಿ!


Team Udayavani, Apr 12, 2021, 7:42 PM IST

ಗಹಗಹಹಜಗ್ಹಜಗ್ಜ

ಮಸ್ಕಿ: ಉಪಚುನಾವಣೆ ಕಣ ದಿನದಿಂದ ದಿನಕ್ಕೆ ಹಲವು ತಿರುವುಗಳನ್ನು ಪಡೆಯುತ್ತಿದೆ. ಸ್ಥಳೀಯ ಮುಖಂಡರು, ಕಾರ್ಯಕರ್ತರ ಸಂಖ್ಯೆಗಿಂತ ಹೊರಗಿನವರ ಉಸ್ತುವಾರಿ, ಉಸಾಬರಿಯೇ ಹೆಚ್ಚಾಗಿದ್ದು, ಇದು ಹಲವು ರೀತಿ ಕಿರಿಕಿರಿಗೆ ದಾರಿಯಾಗಿದೆ.

ಬಿಜೆಪಿಯಿಂದ ಸಾವಿರಾರು ಸಂಖ್ಯೆಯಲ್ಲಿ ಹೊರಗಿನ ಮುಖಂಡರು, ಕಾರ್ಯಕರ್ತರು ಆಗಮಿಸಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಡೆಯವರು ಎಂದು ಹೇಳಿಕೊಂಡು ಮಸ್ಕಿ ಕ್ಷೇತ್ರಾದ್ಯಂತ ಹಲವು ಗುಂಪುಗಳಲ್ಲಿ ಪ್ರಚಾರ ನಡೆಸುತ್ತಿರುವುದೇ ಈಗ ಎಲ್ಲೆಡೆ ವಿಶೇಷ ಚರ್ಚೆಗೆ ಕಾರಣವಾಗಿದೆ. ಈ ಗುಂಪುಗಳು ಮಸ್ಕಿ ಮತಕ್ಷೇತ್ರದ ಎಲ್ಲ ಹಳ್ಳಿಗಳಲ್ಲೂ ಬಹಿರಂಗ ಹಣ ಹಂಚಿಕೆ ಮಾಡುತ್ತಿರುವುದು ಕಾಂಗ್ರೆಸ್‌ನವರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಮುಖಂಡರು ಇದನ್ನು ಖಂಡಿಸಿ ಬೀದಿಗೆ ಇಳಿದಿದ್ದಾರೆ. ಬಿಜೆಪಿ ಮುಖಂಡರು ನಾವು ಯಾವುದೇ ರೀತಿ ಹಣ ಹಂಚಿಕೆ ಮಾಡಿಲ್ಲ ಎನ್ನುವ ಸಮರ್ಥನೆಯನ್ನು ಮಾಡಿಕೊಳ್ಳುತ್ತಿದ್ದು, ಈ ಘಟನೆಗಳು ಎರಡು ಪಕ್ಷದಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ.

ಸೂಕ್ಷ್ಮ ಸ್ಥಿತಿ: ಮಸ್ಕಿ ಮತಕ್ಷೇತ್ರದಲ್ಲಿ ಸದ್ಯ ಕಾಂಗ್ರೆಸ್‌ ಮತ್ತು ಬಿಜೆಪಿ ಪಾಲಿಗೆ ಸ್ಥಳೀಯರ ಬಲಕ್ಕಿಂತ ಹೊರಗಿನವರ ಬಲವೇ ದೊಡ್ಡ ಆಸರೆಯಾಗಿದೆ. ವಿಶೇಷವಾಗಿ ಬಿಜೆಪಿಯಲ್ಲಿ ಇದು ಹೆಚ್ಚಿನ ಪ್ರಮಾಣದಲ್ಲಿದೆ. ವಿಜಯೇಂದ್ರ ತಂಡದವರೆಂದು ಹೇಳಿಕೊಂಡು ಸುಮಾರು 900ಕ್ಕೂ ಹೆಚ್ಚು ಜನ ಮಸ್ಕಿ ಚುನಾವಣೆಗಾಗಿಯೇ ಆಗಮಿಸಿದ್ದಾರೆ. ಹಾಸನ, ಶಿವಮೊಗ್ಗ, ಮೈಸೂರು, ಬೆಂಗಳೂರು, ಬಳ್ಳಾರಿ, ಮಂಡ್ಯ ಸೇರಿ ಹಲವು ಜಿಲ್ಲೆಗಳಿಂದ ಯುವಕ-ಯುವತಿಯರ ತಂಡ ಆಗಮಿಸಿದೆ. ಮಸ್ಕಿ, ಮುದಗಲ್‌, ಸಿಂಧನೂರು, ತಾವರಗೇರಾ, ಲಿಂಗಸುಗೂರು, ಕಾರಟಗಿ, ಗಂಗಾವತಿವರೆಗೂ ಇವರು ವಾಸ್ತವ್ಯ ಹೂಡಿದ್ದಾರೆ. ನಿತ್ಯ ಕಾರು ಹತ್ತಿ ಪ್ರತಿ ಹಳ್ಳಿಗಳನ್ನು ಸುತ್ತಿ ಪ್ರಚಾರ ನಡೆಸುವುದು, ಬಿಜೆಪಿ ಪರ ಘೋಷಣೆ ಕೂಗಿ ಸರಕಾರದ ಸಾಧನೆಗಳನ್ನು ಜನರ ಮುಂದಿಡುವುದು ಕ್ಷೇತ್ರದೆಲ್ಲೆಡೆ ಕಂಡು ಬರುತ್ತಿವೆ.

ಈ ರೀತಿಯ ವಿಡಿಯೋಗಳು ಕೂಡ ವೈರಲ್‌ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲೂ ಹೆಚ್ಚು ಸದ್ದು ಮಾಡುತ್ತಿವೆ. ಈ ಘಟನೆಗಳೇ ಈಗ ಮಸ್ಕಿ ಅಖಾಡದ ಚಿತ್ರಣವನ್ನು ಏರು-ಪೇರು ಮಾಡಲಾರಂಭಿಸಿವೆ. ಸ್ಟಾರ್‌ ಕ್ಯಾಂಪೇನರ್‌ಗಳ ಅಬ್ಬರಕ್ಕಿಂತ ಹಣ ಹಂಚಿಕೆ ಮಾಡಿದ ವಿಡಿಯೋಗಳು, ಹಣ ಹಂಚಿಕೆ ಮಾಡಿದವರಿಗೆ ಹೊಡೆಯುತ್ತಿರುವುದು, ಅವರನ್ನು ಹಿಡಿದು ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕುವುದು ಸೇರಿ ಹಲವು ರೀತಿಯ ಘಟನೆಗಳು ಹೆಚ್ಚು ಸುದ್ದಿಯಾಗುತ್ತಿವೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.