ನಿಷೇಧಾಜ್ಞೆ ಮೀರಿ ಹೋಮ ಮಾಡಿಸಿದ ಅನರ್ಹ ಶಾಸಕ ಪ್ರತಾಪ್ಗೌಡ ಪಾಟೀಲ್
Team Udayavani, Apr 24, 2020, 2:01 PM IST
ರಾಯಚೂರು: ಕೋವಿಡ್-19 ವೈರಸ್ ಹರಡುವಿಕೆ ತಡೆಗಾಗಿ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ಗೌಡ ಪಾಟೀಲ್ ನಿಷೆಧಾಜ್ಞೆ ನಡುವೆಯೂ ಹೋಮ ನಡೆಸಿದರು. ಮಸ್ಕಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ತಮ್ಮ ಹತ್ತಾರು ಬೆಂಬಲಿಗರೊಂದಿಗೆ ಹೋಮ ನಡೆಸಿದರು.
ಎಲ್ಲೆಡೆ ಕೋವಿಡ್-19 ವೈರಸ್ ಹರಡುತ್ತಿದ್ದು, ಶೀಘ್ರದಲ್ಲೆ ಸಮಸ್ಯೆ ನಿವಾರಣೆ ಆಗಲಿ ಎಂದು ಪ್ರಾರ್ಥಿಸಿದರು.
ಕೋವಿಡ್-19 ಹರಡದಂತೆ ಸರ್ಕಾರ ಎಲ್ಲ ದೇಗುಲಗಳ ಬಾಗಿಲು ಮುಚ್ಚಿಸಿದೆ. ಜನ ಗುಂಪುಗೂಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಆದರೆ ಇಲ್ಲಿ ಮಾತ್ರ ನಿಯಮ ಉಲ್ಲಂಫಿಸಿ ಹೋಮ ನೆರವೇರಿಸಲಾಯಿತು. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಟೀಕೆಗೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ