ಮುಖ್ಯಾಧಿಕಾರಿ ಕಾರ್ಯವೈಖರಿಗೆ ಸದಸ್ಯರು ಗರಂ


Team Udayavani, Jan 22, 2022, 2:33 PM IST

18officers

ಮುದಗಲ್ಲ: ಇಲ್ಲಿನ ಪುರಸಭೆ ಮುಖ್ಯಾಧಿಕಾರಿಗಳು ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಕೇವಲ ದಾಖಲೆಗಳಿಗೆ ಮಾತ್ರ ಮುಖ್ಯಾಧಿಕಾರಿಗಳು ಎನ್ನುವಂತಾಗಿದೆ ಎಂದು ಕೆಲವು ಸದಸ್ಯರು ಆಕ್ಷೇಪಿಸಿದರು.

ಇದರ ಜತೆಗೆ ಕಾರ್ಯವೈಖರಿ ಸುಧಾರಿಸಿಕೊಳ್ಳದಿದ್ದರೆ ಮುಂದಿನ ಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಡಿ.ಎಸ್‌.ಹೂಲಗೇರಿ ಮುಖ್ಯಾಧಿಕಾರಿಗಳನ್ನು ಎಚ್ಚರಿಸಿದರು.

ಪುರಸಭೆ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಅಮೀನಾಬೇಗಂ ಮಹಿಬೂಬ ಬಾರಿಗಿಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಖ್ಯಾಧಿಕಾರಿ ಮರಿಲಿಂಗಪ್ಪ ಸ್ವಾಗತಿಸಿ, ವಿಷಯಗಳನ್ನು ವ್ಯವಸ್ಥಾಪಕ ಮಲ್ಲಿಕಾರ್ಜುನ ಮಂಡಿಸಿದರು.

ಹಿಂದಿನ ನಡವಳಿಕೆ ಹಾಗೂ ಲೆಕ್ಕಪತ್ರಕ್ಕೆ ಅನುಮೋದನೆಗೆ ವಿಷಯ ಓದಿರುವುದನ್ನು ಸದಸ್ಯರಾದ ಎಸ್‌. ಆರ್‌. ರಸೂಲ ಮತ್ತು ಗುಂಡಪ್ಪ ಗಂಗಾವತಿ ಆಕ್ಷೇಪಿಸಿದರು. ಬರೀ ಜಮಾ-ಖರ್ಚು ಮಾತ್ರ ಹೇಳುತ್ತಿದ್ದೀರಿ. ಯಾವುದಕ್ಕೆ ಎಷ್ಟು ಖರ್ಚು ಮಾಡಿರುವದು ಎನ್ನುವ ವಿವರವಾದ ಮಾಹಿತಿ ನೀಡಿಲ್ಲ. ಹಿಂದಿನ ಸಭೆಯ ನಡವಳಿಕೆಗಳ ಪಟ್ಟಿಯನ್ನು ನೀಡುವದಿಲ್ಲ. ಇದೇನು ಸಾಮಾನ್ಯ ಸಭೆಯೋ? ನೀವು ಹೇಳುವದನ್ನು ಕೇಳಿ ಹೊರಟು ಹೋಗುವುದೋ? ಎಂದು ಆಕ್ಷೇಪಿಸಿದರು. ಆಗ ಶಾಸಕ ಹೂಲಗೇರಿಯವರು ಕೂಡ ಅಸಮಾಧಾನ ವ್ಯಕ್ತಪಡಿಸಿ, ನೀವು ಸದಸ್ಯರಿಗೆ ಮಾಹಿತಿ ಕೊಡದೇ ಇನ್ಯಾರಿಗೆ ಮಾಹಿತಿ ಕೊಡುತ್ತೀರಿ ಎಂದು ಮುಖ್ಯಾಧಿಕಾರಿಗಳಿಗೆ ಪ್ರಶ್ನಿಸಿದರು. ‘

ಕೋಟಿ-ಕೋಟಿ ಹಣವಿದ್ದರೂ ಕೂಡ ಮುಖ್ಯಾಧಿಕಾರಿಗಳು ಪೌರ ಕಾರ್ಮಿಕರಿಗೆ ವೇತನ ಕೊಡದೇ ಇರುವುದನ್ನು ಪ್ರಶ್ನಿಸಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸದಸ್ಯ ಗುಂಡಪ್ಪ ಗಂಗಾವತಿ, ಕಾರ್ಮಿಕರನ್ನು ನಿರ್ಲಕ್ಷಿಸಬೇಡಿ. ಅವರು ಪಟ್ಟಣದ ಸ್ವತ್ಛತೆ ಮಾಡುತ್ತಾರೆ. ಕುಡಿಯುವ ನೀರಿನ ಕಾರ್ಮಿಕರಿಗೂ ವೇತನ ನೀಡದೇ ನಿರ್ಲಕ್ಷಿಸಬೇಡಿ ಎಂದರು.

ಕಾರ್ಮಿಕರಿಗೆ ಬೆಳಗಿನ ಉಪಾಹಾರವನ್ನು ಕಳೆದ ತಿಂಗಳಿಂದ ತಡೆಹಿಡಿಯಲಾಗಿದೆ. ಕಾರ್ಮಿಕರು ಮುಂಜಾನೆ ಪಟ್ಟಣದ ಸ್ವತ್ಛತೆಗೆ ಆಗಮಿಸುತ್ತಿದ್ದರೂ ಮುಖ್ಯಾಧಿಕಾರಿಗಳು ನಿರ್ಲಕ್ಷ ಭಾವನೆ ತಾಳಿದ್ದಾರೆ ಎಂದು ಸದಸ್ಯ ಗುಂಡಪ್ಪ ಗಂಗಾವತಿ ಆರೋಪಿಸಿದರು.

ಇದಕ್ಕೆ ಕೆಲ ಸದಸ್ಯರು ಸಹಮತ ವ್ಯಕ್ತಪಡಿಸಿ, ಉಪಾಹಾರದ ಟೆಂಡರ್‌ ಯಾರಿಗೆ ಕೊಟ್ಟಿದ್ದೀರಿ ಎಂದು ಕೇಳಿದರು. ಶಾಸಕರು ಮಧ್ಯಪ್ರವೇಶಿಸಿ ಮುಖ್ಯಾಧಿಕಾರಿಗಳನ್ನು ಕೇಳಿದರೆ ಉಪಾಹಾರ ಮಾಡಲು ಯಾರೂ ಮುಂದೆ ಬರುತ್ತಿಲ್ಲ ಎಂದು ಸಮಜಾಯಿಸಿದರು.

ಪಟ್ಟಣದಲ್ಲಿಯ ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಪ್ರತಿಷ್ಠೆ ಕೈಬಿಟ್ಟು ಅಭಿವೃದ್ಧಿಗೆ ಸಹಕರಿಸಿ, ಅರಣ್ಯ ಇಲಾಖೆಯಿಂದ ಮರಗಳ ತೆರವಿಗೆ ಪರವಾನಗಿ ಬಂದಿದೆ. ಎಲ್ಲ ಸದಸ್ಯರು ಸಹಕರಿಸಬೇಕೆಂದು ಶಾಸಕರು ಸದಸ್ಯರೆಲ್ಲರಿಗೂ ಮನವಿ ಮಾಡಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.