ಕಾಮುಕರ ಕ್ರೌರ್ಯಕ್ಕೆ ಮಾನಸಿಕ ಅಸ್ವಸ್ಥೆ ಗರ್ಭಿಣಿ

ರಾತ್ರಿ ಬಸ್‌ ನಿಲ್ದಾಣ-ಅಂಗಡಿ ಮುಂದೆ ಮಲಗುವ ಮಹಿಳೆ| ಮನೆ-ಮನೆ ತಿರುಗಿ ಊಟ ಮಾಡುವ ತುಂಬು ಗರ್ಭಿಣಿ

Team Udayavani, Sep 13, 2021, 4:05 PM IST

hyht

ವರದಿ: ನಾಗರಾಜ ತೇಲ್ಕರ್‌

ದೇವದುರ್ಗ: ಕಾಮುಕರ ಕ್ರೌರ್ಯಕ್ಕೆ ಬಲಿಯಾಗಿ ಗರ್ಭಿಣಿಯಾಗಿರುವ ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ಆರೈಕೆ ಇಲ್ಲದೇ  ಪ‌ಟ್ಟಣದ ಹಾದಿ ಬೀದಿಯಲ್ಲಿ ಅಲೆಯುವಂತಾಗಿದೆ.

ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ, ಮಹಿಳಾ ಸ್ವಾಂತನ ಕೇಂದ್ರಗಳು ಈ ಮಾನ‌ಸಿಕ ಅಸ್ವಸ್ಥ ಗರ್ಭಿಣಿ ನೆರವಿ ಗೆಬಾರದ ಹಿನ್ನೆಯಲ್ಲಿ ಬೆಳ‌ಗ್ಗೆ ಹಾದಿಬೀದಿ ಅಲೆದು ರಾತ್ರಿ ಹೊತ್ತು ಯಾವುದಾದರೂ ಅಂಗಡಿ ಮುಂದೆ ಅಥವಾ ಬಸ್‌ ನಿಲ್ದಾಣದಲ್ಲಿ ಜೀವನ ಕಳೆಯುತ್ತಿದ್ದಾಳೆ.

ಮಾನಸಿಕ ಅಸ್ವಸ್ಥೆ ಗರ್ಭಿಣಿ ಕುರಿತು ಮಸ್ಕಿ ಮಹಿಳಾ ಮತ್ತು ಮಕ್ಕಳ ‌ ಕ‌ಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರೂ ಸ್ಪಂದಿಸಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಗರ್ಭಿಣಿ ಹಲವು ಸ‌ಮಸ್ಯೆ ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಸ್ವಾಂತನ ಕೇಂದ್ರವಿದ್ದರೂ ಮಾನಸಿಕ ‌ ಆರೈಕೆ ಮಾಡುವುದಿರಲಿ ಗುರುತಿಸುವ ಗೋಜಿಗೂ ಹೋಗಿಲ್ಲ.

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಇಂತಹ ಮಾನ‌ಸಿಕ ಅಸ್ವಸ್ಥರ ಆರೋಗ್ಯ, ಊಟ, ವ‌ಸತಿ ಸೇರಿ ಆರೈಕ ಮಾಡಲು ಸರ್ಕಾರ ‌ ಲಕ್ಷಾಂತರ ರೂ. ಅನುದಾನ ನೀಡುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ.

ಈ ಮಾನಸಿಕ ‌ ಗ‌ರ್ಭಿಣಿಗೆ ಆರೈಕೆ ಬೇಕಿದೆ. ಪೌಷ್ಟಿಕ ಆಹಾರ‌ ಒದಗಿಸಬೇಕಿದೆ. ಹಾದಿ ಬೀದಿಯಲ್ಲಿ ಅಲೆದು, ಮನೆ ಮನೆಗಳಿಗೆ ತಿರುಗಿ ಕಂಡ ಕಂಡವರ ಹತ್ತಿರ ಕೈ ಚಾಚಿ ಊಟ ಮಾಡುತ್ತಿರುವ ಸ್ಥಿತಿ ಕರ‌ುಣಾಜನಕವಾಗಿದೆ. ಇಂತಹವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ, ಬಳ್ಳಾರಿ ಮಹಿಳಾ ಆರೈಕೆ ಕೇಂದ್ರಕ್ಕೆ ಬಿಡಲು ಅಧಿಕಾರಿಗಳು ಕಾಳಜಿ ವಹಿಸಬೇಕಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ‌ ಇಲಾಖೆಗಳು ಕಣ್ತೆರೆಯಬೇಕಿದೆ.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ