ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮೊಕ್ಕಳು ಶವವಾಗಿ ಪತ್ತೆ!
Team Udayavani, Mar 8, 2021, 10:31 AM IST
ಸಿರವಾರ (ರಾಯಚೂರು): ರವಿವಾರ ಕಾಣೆಯಾಗಿದ್ದ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಅವರ ಮೊಮ್ಮಕ್ಕಳು ಸೋಮವಾರ ಬೆಳಗ್ಗೆ ಹಳ್ಳದ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸಿರವಾರ ತಾಲೂಕಿನ ಬಲ್ಲಟಗಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ
ಶಿವಾನಂದ ನಾಯಕ ಎಂಬುವವರ ಮಕ್ಕಳಾದ ವರುಣ್, ತನಯ್, ಇಬ್ಬರು ಮನೆಯ ಮುಂದೆ ಮಧ್ಯಾಹ್ನ ಎರಡು ಗಂಟೆವರೆಗೆ ಆಟವಾಡಿ ಬಳಿಕ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಮಕ್ಕಳನ್ನು ಅಪಹರಿಸಿರುವ ಶಂಕೆ ವ್ಯಕ್ತವಾಗಿತ್ತು.
ಸಿರವಾರ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದರು. ಆದರೆ ಇಂದು ಬೆಳಗ್ಗೆ ಗ್ರಾಮ ಸಮೀಪದ ಹಳ್ಳದ ಗುಂಡಿಯಲ್ಲಿ ಮಕ್ಕಳ ಶವ ಪತ್ತೆಯಾಗಿವೆ.
ಇದನ್ನೂ ಓದಿ:ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ