ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ


Team Udayavani, May 22, 2020, 4:39 PM IST

22-May-22

ಸಾಂದರ್ಭಿಕ ಚಿತ್ರ

ಮುದಗಲ್ಲ: ಆರ್ಯಭೋಗಾಪುರದಲ್ಲಿ ಉಲ್ಬಣಿಸಿದ ಕುಡಿಯುವ ನೀರಿನ ಸಮಸ್ಯೆಗೆ ಡಿವೈಎಸ್‌ಪಿ ಎಸ್‌.ಎಸ್‌. ಹುಲ್ಲೂರ ನೇತೃತ್ವದಲ್ಲಿ ಪೊಲೀಸ್‌ ಠಾಣೆಯಲ್ಲಿ ನಡೆದ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು, ದಲಿತ ಮುಖಂಡರ ಸಭೆಯಲ್ಲಿ ಕುಡಿವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಯಿತು.

ಡಿವೈಎಸ್‌ಪಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀರಿನ ಸಮಸ್ಯೆ ಉಲ್ಬಣಕ್ಕೆ ಕಾರಣ ಹುಡುಕಿ ಅದಕ್ಕೆ ಪರಿಹಾರ ಕಂಡುಕೊಳ್ಳಲಾಯಿತು. ಏತನ್ಮಧ್ಯೆ ಗ್ರಾಮದ ದಲಿತ ಮುಖಂಡರ ಜಮೀನಿನಲ್ಲಿ ಗ್ರಾಪಂಯವರು ಕಳೆದ ಕೆಲ ವರ್ಷಗಳ ಹಿಂದೆ ಕೊಳವೆಬಾವಿ ಕೊರೆಸಿ ನೀರು ಸರಬರಾಜು ಮಾಡುತ್ತಿದ್ದು ಏಕಾಏಕಿ ಕ್ಷುಲ್ಲಕ ಕಾರಣಗಳಿಂದ ಸ್ಥಗಿತಗೊಂಡಿತು. ಜೊತೆಗೆ ಜಾತಿ ನಿಂದನೆ ದೂರು ಸಲ್ಲಿಸಿದ್ದರಿಂದ ಡಿವೈಎಸ್‌ಪಿ ಮಧ್ಯಸ್ಥಿಕೆವಹಿಸಿ ಸಭೆ ಕರೆದು ಕುಡಿವ ನೀರಿನ ಸರಬರಾಜಿಗೆ ಮಾರ್ಗೋಪಾಯ ಹುಡುಕಿ ನೀರು ಸರಬರಾಜು ಮಾಡುವಂತೆ ಸಭೆಯಲ್ಲಿದ್ದ ಜೆಇ ವೆಂಕಟೇಶ ಹಾಗೂ ಪಿಡಿಒ ಶಂಕರಪ್ಪ ಅವರಿಗೆ ಸೂಚಿಸಿದರು.

ಕುಡಿವ ನೀರಿಗಾಗಿ ಸಂಪರ್ಕ ಕಲ್ಪಿಸಿದ ವಿದ್ಯುತ್‌ ಪರಿವರ್ತಕಕ್ಕೆ ನೀರಿನ ಸರಬರಾಜು ಸಂಪರ್ಕವಿರಬೇಕೇ ಹೊರತು ಬೇರೆ ಯಾವುದೇ ರೀತಿಯ ವಿದ್ಯುತ್‌ ಸಂಪರ್ಕ ಕೊಡಬಾರದು ಎಂದು ಸಭೆಯಲ್ಲಿದ್ದ ಮುಖಂಡರು ಸಲಹೆ ನೀಡಿದರು. ಸಭೆಯಲ್ಲಿ ಪಿಎಸ್‌ಐ ಡಾಕೇಶ, ಪಿಡಿಒ ಶಂಕ್ರಪ್ಪ, ಜೆಇ ವೆಂಕಟೇಶ, ಆನಂದ ಭಂಡಾರಿ, ಸಂತೋಷಕುಮಾರ ಇತರರು ಇದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi; A crocodile was spotted on the banks of the Tungabhadra river

Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

1-wffsdf

Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.