ಪೇದೆ ಸಂಬಂಧಿಕರಿಗೆ ಹೋಂ ಕ್ವಾರಂಟೈನ್ಗೆ ಸೂಚನೆ
Team Udayavani, Jun 7, 2020, 12:13 PM IST
ಸಾಂದರ್ಭಿಕ ಚಿತ್ರ
ಮುದಗಲ್ಲ: ಯಾದಗಿರಿ ಜಿಲ್ಲೆ ಶಹಾಪುರ ನಗರ ಠಾಣೆ ಪೊಲೀಸ್ ಪೇದೆಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆದ್ದರಿಂದ ಆತನ ಸಂಬಂಧಕರನ್ನು 14 ದಿನ ಹೋಂ ಕ್ವಾರಂಟೈನೆ ಮಾಡಬೇಕು ಡಿವೈಎಸ್ಪಿ ಎಸ್.ಎಸ್. ಹೂಲ್ಲೂರ ಸೂಚಿಸಿದರು.
ಅಡವಿಭಾವಿ ಗ್ರಾಮದ ಪೇದೆ ತನ್ನ ಮನೆಗೆ ಎರಡು ಬಾರಿ ಬಂದು ಹೋದ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿರಬೇಕು. ಗ್ರಾಮದ ಜನರು ಸಾಮಾಜಿಕ ಅಂತರ ಕಾಯ್ದುಕೊಳಬೇಕು. ಪೊಲೀಸ್ ಪೇದೆ ಜತೆ ಸಂಪರ್ಕ ಹೊಂದಿದವರು ಜಾಗೃತಿಯಿಂದ ಇರಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆರೋಗ್ಯದಲ್ಲಿ ಏರುಪೇರಾದರೇ ದೂರವಾಣಿ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಠಾಣೆ ಪಿಎಸ್ಐ ಡಾಕೇಶ, ಪೊಲೀಸ್ ಸಿಬ್ಬಂದಿ ಹನುಮಂತ, ಬಾಷಸಾಬ್ ಪೋತ್ನಾಳ, ಅಡಿವೆಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ