27 ಕಾರ್ಮಿಕರ ಬಿಡುಗಡೆ
Team Udayavani, May 31, 2020, 1:11 PM IST
ಸಾಂದರ್ಭಿಕ ಚಿತ್ರ
ಮುದಗಲ್ಲ: ಹಲ್ಕಾವಟಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿದ್ದ 21 ಜನರು 14 ದಿನಗಳು ಕ್ವಾರಂಟೈನ್ ಪೂರೈಸಿ ಮನೆಗೆ ತೆರಳಿದ್ದಾರೆ.
ಕೋವಿಡ್ ವರದಿ ನೆಗೆಟಿವ್ ವರದಿ ಬಂದಿರುವ ಕಾರಣ ತಹಶೀಲ್ದಾರ್ ಅನುಮತಿ ಮೇರೆಗೆ 21 ಕಾರ್ಮಿಕರಿಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿದರು. ಬೇರೆ ರಾಜ್ಯಗಳಿಂದ ಬಂದಿದ್ದ ಹಿನ್ನೆಲೆ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಗ್ರಾಪಂ ಅಧ್ಯಕ್ಷ ಯಮನೂರಪ್ಪ, ಪಿಡಿಒ ನರಸಪ್ಪ, ಗ್ರಾಮ ಲೆಕ್ಕಾಧಿಕಾರಿ ಇಮಾಮಸಾಬ್, ಡಾ| ಸಚಿನ್ ಇದ್ದರು.
ಆರು ಜನ ಬಿಡುಗಡೆ: ತಲೇಖಾನ ಗ್ರಾಪಂ ನೂತನ ಕಟ್ಟಡದಲ್ಲಿ ಕ್ವಾರಂಟೈನ್ ಮಾಡಲಾದ ಲಿಂಬೆಪ್ಪನ ತಾಂಡಾದ 6 ಜನರು 14 ದಿನಗಳು ಕ್ವಾರಂಟೈನ್ ಪೂರೈಸಿ ಮನೆಗೆ ತೆರಳಿದರು. ಕೋವಿಡ್ ವರದಿ ನೆಗೆಟಿವ್ ವರದಿ ಬಂದಿರುವ ಕಾರಣ ತಹಶೀಲ್ದಾರ್ ಅನುಮತಿ ಮೇರೆಗೆ ತಾಂಡಾ ನಿವಾಸಿಗಳಿಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್