ಪ್ರವಾಸಿ ತಾಣವಾಗದ ಮುಕ್ಕುಂದಾ ಮುರಾರಿ


Team Udayavani, Jun 27, 2021, 6:38 PM IST

weweweferfc

ಸಿಂಧನೂರು: ಕಳೆದ ಎರಡೂ¾ರು ದಶಕಗಳಿಂದಲೂ ಐತಿಹಾಸಿಕ ಶಿಲ್ಪಕಲೆಗಳ ಮೂಲಕ ಗಮನ ಸೆಳೆಯುತ್ತಿರುವ ಮುಕ್ಕುಂದಾ ಸೋಮವೇಶ್ವರ ದೇವಸ್ಥಾನ ಪುನರುಜ್ಜೀವನಕ್ಕೆ ನಯಾಪೈಸೆಯೂ ಸಿಕ್ಕಿಲ್ಲ. ಆದರೂ, ಇಲ್ಲಿನ ಸ್ಮಾರಕಗಳು ರಕ್ಷಿಸಬೇಕೆಂಬ ಕೂಗು ಇತಿಹಾಸ ಪ್ರಿಯರು ಭೇಟಿ ನೀಡಿದಾಗೆಲ್ಲ ಕೇಳಿಬರುತ್ತವೆ.

ತಾಲೂಕಿನಲ್ಲಿ “ಮುಕ್ಕುಂದಿಯಂತಹ ಊರಿಲ್ಲ; ಮುರಾರಿಯಂತಹ ದೇವರಿಲ್ಲ’ ನಾಣ್ಣುಡಿ ಜನಪ್ರಿಯಗೊಂಡು ಹಲವು ದಶಕ ಗತಿಸಿವೆ. ಕಲ್ಲುಗಳಿಂದಲೇ ನಿರ್ಮಿತವಾದ ಈ ದೇವಸ್ಥಾನ ಬೇಸಿಗೆ ಸೇರಿದಂತೆ ವರ್ಷದ 12 ತಿಂಗಳು ವಯೋವೃದ್ಧರು ಹಾಗೂ ಗ್ರಾಮಸ್ಥರ ವಿಶ್ರಾಂತಿ ತಾಣವಾಗಿದೆ. ಬಿರುಬೇಸಿಗೆಯಲ್ಲೂ ತಂಪು ನೀಡುವ ಇಲ್ಲಿನ ಮುಕ್ಕುಂದಾ ಮುರಾರಿ, ರಾಜೇಶ್ವರಿ ದೇವಾಲಯ ಇಂದಿಗೂ ಜನಮನ ಸೆಳೆಯುತ್ತಿವೆ.

ಅಧ್ಯಯನಕ್ಕೆ ಸೀಮಿತ: ತಾಲೂಕು ಕೇಂದ್ರದಿಂದ 22 ಕಿ.ಮೀ. ಅಂತರದಲ್ಲಿರುವ ಇಲ್ಲಿನ ಪ್ರದೇಶದಲ್ಲಿ 500 ವರ್ಷಗಳ ಹಿಂದೆಯೇ ಮಹತ್ವದ ಸ್ಮಾರಕ ನಿರ್ಮಾಣಗೊಂಡಿವೆ. ವಿಜಯನಗರ ಅರಸರೇ ಮುಕ್ಕುಂದಾವನ್ನು ತಮ್ಮ ರಾಜಧಾನಿ ಮಾಡಿಕೊಳ್ಳಲು ಇಚ್ಛಿಸಿದ್ದರು ಎನ್ನುತ್ತಾರೆ ಇತಿಹಾಸಕಾರರು. ಅಂದಿನ ರಾಜರು ಇಲ್ಲಿನ ಕೋಟೆ ಕೊತ್ತಲಗಳ ಅಭಿವೃದ್ಧಿ ಹಾಗೂ ದೇವಸ್ಥಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆಂಬ ಕಾರಣಕ್ಕೆ ಐತಿಹಾಸಿಕ ದೇಗುಲಗಳು ಸಾಕ್ಷಿಯಾಗಿವೆ.

ಕಲ್ಲಿನಿಂದ ನಿರ್ಮಿತ ಸೋಮೇಶ್ವರ ದೇವಸ್ಥಾನ, ಹೊಯ್ಸಳ ಶೈಲಿಯ ಈಶ್ವರ ದೇವಸ್ಥಾನ, ಕೆತ್ತನೆಯ ಕಂಬಗಳು, ಪ್ರವೇಶದ್ವಾರ, ಸದೃಢ ಮೈಕಟ್ಟಿನ ಮುರಾರಿ ರಂಗನ ದೇವಾಲಯಗಳು ಶಿಲ್ಪಕಲೆಯ ವೈಭವಕ್ಕೆ ಜೀವಂತ ಸಾಕ್ಷಿಯಾಗಿ ನಿಂತಿವೆ. ರಕ್ಷಣೆ ಹೆಸರಿಗೆ ಮಾತ್ರ: 20ಕ್ಕೂ ಹೆಚ್ಚು ಕೋಟೆ ಕೊತ್ತಲಗಳು, ದೇವಸ್ಥಾನಗಳಲ್ಲಿನ ಶಿಲ್ಪಕಲೆ ವೈಭವ ಅಧ್ಯಯನ ಯೋಗ್ಯವಾಗಿವೆ. ಸತತವಾಗಿ ಇತಿಹಾಸಕಾರರು ಇಲ್ಲಿಗೆ ಆಗಮಿಸಿ, ಇಲ್ಲಿನ 500 ವರ್ಷಗಳ ಇತಿಹಾಸವನ್ನು ಅವಲೋಕಿಸಿ, ಶಾಸನಗಳ ಸಾಕ್ಷÂವನ್ನು ಆಧರಿಸಿ ಇತಿಹಾಸ ಸಾರುವ ಪ್ರಯತ್ನ ಮಾಡುತ್ತಾರೆ. ಪೂರ್ವಕ್ಕೆ ತುಂಗಭದ್ರಾ ನದಿ, ಪಶ್ಚಿಮಕ್ಕೆ ಬೆಟ್ಟ ಆವರಿಸಿದ ಪ್ರದೇಶದಲ್ಲಿನ ಸ್ಮಾರಕಗಳು ಅಧ್ಯಯನ ಯೋಗ್ಯವಾಗಿವೆ. ಇಲ್ಲಿನ ಶಿಲ್ಪಕಲೆಗಳು ಹಲವು ಪುರಾವೆಗಳನ್ನು ನೀಡುತ್ತಿವೆ.

ಇತಿಹಾಸ ಬಲ್ಲ ವ್ಯಕ್ತಿಗಳು ಇಲ್ಲಿಗೆ ಆಗಮಿಸಿ ಅಧ್ಯಯನ ನಡೆಸಿ ಹೋಗುವುದು ಸಾಮಾನ್ಯವಾಗಿದೆ. ಇವುಗಳ ಸಂರಕ್ಷಣೆ, ಇತಿಹಾಸದ ಫಲಕಗಳನ್ನು ಅಳವಡಿಸುವ ಕೆಲಸ ಆಡಳಿತದಿಂದ ಸಾಧ್ಯವಾಗಿಲ್ಲ. ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರೂ ಪ್ರವಾಸಿ ತಾಣವನ್ನಾಗಿ ರೂಪಿಸಲು ಗಮನ ಹರಿಸುತ್ತಿಲ್ಲ. ಬರೀ ಹೆಸರಿಗೆ ಮಾತ್ರ ಮುಕ್ಕುಂದಿ ಅಧ್ಯಯನ ಕೇಂದ್ರವಾಗಿ ಮಾರ್ಪಟ್ಟಿ¨

 

 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.