ನಾಡು-ನುಡಿ-ಸಂಸ್ಕೃತಿ ಅಭಿಮಾನ ಬೆಳೆಯಲಿ


Team Udayavani, Dec 2, 2017, 3:51 PM IST

22-a.jpg

ಗೊರೇಬಾಳ: ನಾಡಿನ ಪ್ರತಿಯೊಬ್ಬರಲ್ಲೂ ನಾಡು, ನುಡಿ, ಸಂಸ್ಕೃತಿ, ಪರಂಪರೆ ಬಗ್ಗೆ ಗೌರವಾಭಿಮಾನ ಬೆಳೆಯಬೇಕು. ಅಂದಾಗ ಮಾತ್ರ ಭಾಷೆ ಬೆಳೆಯಲು ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ ಹೇಳಿದರು.

ಕರವೇ ಗ್ರಾಮ ಘಟಕ ಹಾಗೂ ಕನ್ನಡ ಜನಪರ ವೇದಿಕೆ ಆಶ್ರಯದಲ್ಲಿ ಸಿಂಧನೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಕ್ಕೆ ಸಾವಿರಾರು ವರ್ಷಗಳ ಚರಿತ್ರೆ ಇದೆ. ಸಹೃದಯತೆ, ಆತಿಥ್ಯ ಸತ್ಕಾರ ಮತ್ತು ಸಹಬಾಳ್ವೆಗೆ ಕನ್ನಡಿಗರು ಹೆಸರಾದವರು. ವಿವಿಧ ರಾಜ್ಯಗಳ ಜನರು ಕರ್ನಾಟಕದಲ್ಲಿ ನೆಮ್ಮದಿಯ ಬದುಕು ಕಂಡುಕೊಂಡಿರುವುದೇ ಇದಕ್ಕೆ ಸಾಕ್ಷಿ. ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದ್ದು, ಇಲ್ಲಿನ ಒಂಭತ್ತು ಜನ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿರುವುದು ಹೆಮ್ಮೆಯ ಸಂಗತಿ. ರಾಜ್ಯೋತ್ಸವ ಎಂದರೆ ಪ್ರತಿಯೊಬ್ಬರ ಮನೆ-ಮನಗಳಲ್ಲಿ ಹಬ್ಬದ ವಾತಾವರಣ
ನಿರ್ಮಾಣವಾಗಬೇಕು ಎಂದರು.

ಉಪನ್ಯಾಸಕ ಡಾ| ಹುಸೇನಪ್ಪ ಅಮರಾಪುರ ಮಾತನಾಡಿ ಕನ್ನಡಿಗರು ಜಗತ್ತಿನಲ್ಲಿ ಮಾದರಿಯಾಗಿದ್ದಾರೆ. ಇಡೀ ಭಾರತದ ಇತಿಹಾಸದಲ್ಲಿ ವಿಶೇಷ ಸ್ಥಾನಮಾನ ಮತ್ತು ಗೌರವ ಕನ್ನಡಕ್ಕಿದೆ. ಬ್ರಿಟೀಷರು ದೇಶ ಬಿಟ್ಟು ಹೋದರೂ
ಅವರ ಭಾಷೆ ವ್ಯಾಮೋಹ ಮಾತ್ರ ನಮ್ಮಿಂದ ಹೋಗಿಲ್ಲ. ಜನರಿಗೆ ಅನ್ಯಭಾಷೆಗಳ ಮೇಲಿನ ಪ್ರಭಾವದಿಂದಾಗಿ ಕನ್ನಡ ಭಾಷೆ ತೆರೆಮರೆಗೆ ಸರಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವೆಂಕಟಗಿರಿ ಕ್ಯಾಂಪಿನ ಸದಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಗ್ರಾಪಂ ಮಾಜಿ ಅಧ್ಯಕ್ಷ ಗೋಪಿನೇಡು ಕೃಷ್ಣ, ತಾಪಂ ಸದಸ್ಯೆ ಜಹಿರಾಬೇಗಂ ಖಾಸಿಂಸಾಬ್‌, ಗ್ರಾಪಂ ಅಧ್ಯಕ್ಷೆ ಅಂಬಮ್ಮ ಶೇಖರಪ್ಪ, ಉಪಾಧ್ಯಕ್ಷೆ ಟಿ.ಮಲ್ಲಮ್ಮ ಯಲ್ಲಪ್ಪ, ತಾಪಂ ಮಾಜಿ ಸದಸ್ಯ ಈ. ಸುಬ್ಬರಾವ್‌, ಕಜವೇ ಜಿಲ್ಲಾಧ್ಯಕ್ಷ ರಬ್ಟಾನಿ ಜಾಗೀರದಾರ, ಕರವೇ ತಾಲೂಕು ಅಧ್ಯಕ್ಷ ಗಂಗಣ್ಣ ಡಿಶ್‌, ದಾವಲಸಾಬ್‌ ದೊಡ್ಡಮನಿ, ಕಜವೇ ಜಿಲ್ಲಾ ಉಪಾಧ್ಯಕ್ಷ ಧರ್ಮರಾಜ ಉಪ್ಪಾರ ಸೇರಿದಂತೆ ಎರಡೂ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಮೆರವಣಿಗೆ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು. ಗ್ರಾಮದ ಆರೋಗ್ಯ ಇಲಾಖೆ ಆಯುಷ್‌ ವೈದ್ಯ ಬಸವರಾಜ ಅಂಗಡಿ, ಆರೋಗ್ಯ ಸಹಾಯಕಿ ಈರಮ್ಮ ಬಸವರಾಜ, ವಿದ್ಯುತ್‌ ಇಲಾಖೆ ಲೈನ್‌ಮೆನ್‌ ಶರಣಬಸವ ಹಿರೇಮಠ, ಗ್ರಾಪಂ ದಿನಗೂಲಿ ನೌಕರ ದುರುಗಮ್ಮ, ಗುರುಸಿದ್ದೇಶ್ವರ ಪ್ರೌಢಶಾಲೆ ಶಿಕ್ಷಕ ಮರಿಸ್ವಾಮಿ ಹಾಗೂ ಪತ್ರಕರ್ತ ಇನಾಯತ್‌ ಪಾಷಾರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.