ನಾರಾಯಣಪುರ ಬಲದಂಡೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ನಾಶ
Team Udayavani, Sep 21, 2019, 3:20 PM IST
ರಾಯಚೂರು: ನಿರ್ಮಾಣ ಹಂತದ ನಾರಾಯಣಪುರ ಬಲದಂಡೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ನಾಶವಾದ ಘಟನೆ ಶನಿವಾರ ನಡೆದಿದೆ.
ರಾಯಚೂರು ತಾಲೂಕಿನ ಗೋನಾಳ ಗ್ರಾಮದ ಬಳಿ ಕಾಲುವೆ ಒಡೆದಿದ್ದು ಲಕ್ಷಾಂತರ ರೂ.ಮೌಲ್ಯದ ಬೆಳೆ ಹಾನಿಯಾಗಿದೆ.
ಭಾರೀ ಮಳೆ ಹಾಗೂ ಕಾಲುವೆಗೆ ಬಿಟ್ಟ ನೀರಿನಿಂದ ಅವಘಡ ಸಂಭವಿಸಿದೆ. ಹತ್ತಿ ತೊಗರಿ ಸೂರ್ಯಕಾಂತಿ ಬೆಳೆಹಾನಿಯಾಗಿದೆ.
ಕೊಟ್ಯಂತರ ರೂ.ವೆಚ್ಚದಲ್ಲಿ ಕಾಲುವೆ ನಿರ್ಮಿಸುತ್ತಿದ್ದು, ನಿರ್ಮಾಣ ಹಂತದಲ್ಲೇ ಕೊಚ್ಚಿ ಹೋಗಿರುವುದು ಅನುಮಾನಗಳಿಗೆ ಎಡೆ ಮಾಡಿದೆ. ಇಷ್ಟೆಲ್ಲ ಅವಾಂತರ ನಡೆದರೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ